ಹೊನ್ನಾವರ. ತಾಲೂಕಿನ ಕರ್ಕಿ ನಾಕಾ ಹತ್ತಿರ ಅಕ್ರಮ ಗೋ ಸಾಗಾಣಿಕೆ ವಾಹನವನ್ನು ತಡೆದ ಘಟನೆಯ ಸಂದರ್ಭದಲ್ಲಿ ಆ ಮಾರ್ಗವಾಗಿ ಹಾದು ಹೋಗುತ್ತಲಿದ್ದ ಜಿಲ್ಲಾ ಕಬಡ್ಡಿ ಅಶೋಸಿಯೇಶನ್ ಅಧ್ಯಕ್ಷ ನಾಮಧಾರಿ ಸಮಾಜದ ಪ್ರಮುಖರಾದ ಸೂರಜ್ ನಾಯ್ಕ ಸೋನಿ ಹಾಗೂ ಇತರ ಕೆಲವು ಪ್ರಮುಖರÀನ್ನು ವಿನಾಕಾರಣ ಹೊಣೆಗಾರರನ್ನಾಗಿ ಮಾಡಿ ಸೆಕ್ಷನ್ 307 ರ ಅಡಿಯಲ್ಲಿ ಕೊಲೆಯತ್ನದ ಆರೋಪ ಹೊರಿಸಿ ಬಂಧಿಸಿರುವುದು ವಿಷಾಧನೀಯ ಮತ್ತು ಖಂಡನೀಯ ಎಂದು ಹೊನ್ನಾವರ ತಾಲೂಕ ನಾಮಧಾರಿ ಅಭಿವೃದ್ದಿ ಸಂಘ ಮಾನ್ಯ … [Read more...] about ಸೂರಜ್ ನಾಯ್ಕ ಸೋನಿಯ ಹಾಗೂ ಇತರ ಕೆಲವು ಪ್ರಮುಖರ ಬಿಡುಗಡೆಗೆ ಆಗ್ರಹ
ಹತ್ತಿರ
ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ
ಕಾರವಾರ:ಬಾಡ ಗ್ರಾಮದ ಸರ್ವೆ ನಂ.268ರ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಇಲ್ಲಿನ ಸ್ಥಳೀಯರು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಪದ್ಮನಾಭ ನಗರ, ಗುರುಮಠ, ಕೆನರಾ ಬ್ಯಾಂಕ್ ಕಾಲೋನಿ ಹಾಗೂ ಮಹಾದೇವನಗರದಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಿದ್ದು 3 ಸಾವಿರದಷ್ಟು ಜನಸಂಖ್ಯೆ ಇದೆ. ಇಲ್ಲಿನ ನಿವಾಸಿಗಳೆಲ್ಲರೂ ದಿನನಿತ್ಯದ ಉಪಯೋಗಕ್ಕಾಗಿ ನಗರಸಭಾ ಸಾರ್ವಜನಿಕ ಕಾಂಕ್ರೀಟ್ ರಸ್ತೆಯನ್ನು … [Read more...] about ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ;ಎಸ್.ಎಸ್. ನಕುಲ್ ಅವರಿಗೆ ಮನವಿ
ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಕಾರವಾರ:ಅವರ್ಸಾದ ಲಕ್ಮೀನಾರಾಯಣ ದೇವಸ್ತಾನದ ಹತ್ತಿರದಿಂದ ದಂಡೆಭಾಗದವರೆಗೆ ರಸ್ತೆ ಹದಗೆಟ್ಟಿರುವದನ್ನು ಸರಿಪಡಿಸದಿದ್ದಲ್ಲಿ ವಿಧಾನಸಭಾ ಚುನಾವಣೆ ಬಹಿಷ್ಕರಿಸುವದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.ಪ್ರತಿದಿನ ಶಾಲಾ ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಚಿಕ್ಕ ಮಳೆ ಬಂದರೂ ರಸ್ತೆಯಲ್ಲಿ ರಾಡಿ ನೀರು ತುಂಬಿಕೊಳ್ಳುತ್ತದೆ ಎಂದು ಹೇಳಿದರು. ಈ ಬಗ್ಗೆ ಜಿಲ್ಲಾಡಳಿತಕ್ಕೆ ಲಿಖಿತ ಅರ್ಜಿ ಸಲ್ಲಿಸಿರುವ ಗ್ರಾಮಸ್ಥರು, ರಸ್ತೆಯನ್ನು … [Read more...] about ರಸ್ತೆ ದುರಸ್ಥಿ ಮಾಡದಿದ್ದಲ್ಲಿ ಚುನಾವಣೆ ಬಹಿಷ್ಕರಿಸುವದಾಗಿ ಲಿಖಿತವಾಗಿ ತಿಳಿಸಿದ ಗ್ರಾಮಸ್ಥರು
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ