ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ