ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯ ಪ್ರಯುಕ್ತ ವನವಾಸಿ ಶ್ರೀಸೀತಾರಾಮ ಲಕ್ಷ್ಮಣ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯಿಂದ ಹನುಮ ಜಯಂತಿಯ ತನಕ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿತು.\ … [Read more...] about ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಹನುಮ ಜಯಂತಿ
ಕಿರವತ್ತಿ ಅರಣ್ಯ ಇಲಾಖೆಯಲ್ಲಿ ಹನುಮ ಜಯಂತಿ ಆಚರಣೆ
ಶಿರಸಿ: ಪ್ರತಿ ವರ್ಷದಂತೆ ಕಿರವತ್ತಿ ಅರಣ್ಯ ಇಲಾಖೆಯವರು ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇವತ್ತು ಮುಂಜಾನೆಯಿಂದಲೇ ಪೂಜಾ ಕಾರ್ಯಗಳೆಲ್ಲಾ ನಡೆದು, ಮಧ್ಯಾಹ್ನ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆಯನ್ ನು ಮಾಡಲಾಯಿತು. ಸಾವಿರಾರು ಭಕ್ತರು ಪೂಜಾಕಾರ್ಯ, ಅನ್ನಸಂತರ್ಪಣೆ ಕಾರ್ಯದಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾದರು. ಸಾಂಯಕಾಲ ಆಂಜನೇಯ ಮೂರ್ತಿಯ ಪಲ್ಲಕ್ಕಿ ಉತ್ಸವವನ್ನು ಸ್ಥಳೀಯ ಜನರೊಂದಿಗೆ ಸೇರಿ ಅರಣ್ಯ ಇಲಾಖೆಯವರು ನಡೆಸಿಕೊಟ್ಟರು. … [Read more...] about ಕಿರವತ್ತಿ ಅರಣ್ಯ ಇಲಾಖೆಯಲ್ಲಿ ಹನುಮ ಜಯಂತಿ ಆಚರಣೆ