ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ
ಹಬ್ಬುವಾಡ
ರಸ್ತೆಗಳಿಗೆ ನುಗ್ಗಿದ ನೀರು
ಕಾರವಾರ:ಮೂರು ದಿನಗಳಿಂದು ಸುರಿಯುತ್ತಿರುವ ಮಳೆಯಿಂದಾಗಿ ನಗರ ಜಲಾವೃಥಗೊಂಡಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿದೆ. ಪದ್ಮನಾಭನಗರ, ಕೆಚ್ಬಿ ಕಾಲೋನಿ, ಹಬ್ಬುವಾಡ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದೆ ಮನೆಗಳ ಮುಂದೆ, ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ಇಲ್ಲಿನ ಕೆಲ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಈ ನೀರು ನುಗ್ಗುವ ಆತಂಕ ಎದುರಾಗಿತ್ತು. ಜನರು ಕೂಡ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪದ್ಮನಾಭನಗರದಲ್ಲಿ ನೀರು … [Read more...] about ರಸ್ತೆಗಳಿಗೆ ನುಗ್ಗಿದ ನೀರು