ಶ್ರೀ ಗಣೇಶನನ್ನು ನಾವು ಹೇಗೆ ಭಕ್ತಿ ಭಾವದಿಂದ ಆವಾಹನೆ ಮಾಡುತ್ತೇವೆಯೋ, ಅದೇ ಸನ್ಮಾನದಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ. ಶ್ರೀ ಗಣೇಶನ ವಿಸರ್ಜನೆಯನ್ನು ಅಯೋಗ್ಯ ಪದ್ಧತಿಯಲ್ಲಿ ಮಾಡುವುದರಿಂದ ಶ್ರೀ ಗಣಪತಿಯ ಘೋರ ವಿಡಂಬನೆಯಾಗುವುದರಿಂದ ಘೋರ ಪಾಪ ತಗಲುತ್ತದೆ. ಆದುದರಿಂದ ನಾವೆಲ್ಲಾ ಹೇಗೆ ತಪ್ಪು ಆಚರಣೆಗಳನ್ನು ತಡೆಗಟ್ಟುವುದು, ಯೋಗ್ಯ ಆಚರಣೆಗಳನ್ನು ಮಾಡುವುದು ಎಂಬುದರ ಕುರಿತಾಗಿ ತಿಳಿದುಕೊಳ್ಳೊಣ.. ‘ಸುಖಕರ್ತಾ ಮತ್ತು ವಿಘ್ನಹರ್ತಾ’ ಎಂದು ಶ್ರೀ ಗಣೇಶನ … [Read more...] about ಗಣೇಶೋತ್ಸವದ ಸಂದರ್ಭದಲ್ಲಾಗುವ ತಪ್ಪು ಆಚರಣೆಗಳನ್ನು ತಡೆಗಟ್ಟಿ ಆದರ್ಶ ಗಣೇಶೋತ್ಸವ ಆಚರಿಸಿರಿ
ಹಬ್ಬ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಸಂಭ್ರಮದಿಂದ ನಡೆದ ನಾಗರ ಪಂಚಮಿ
ಕಾರವಾರ:ಗುರುವಾರ ನಾಗರ ಪಂಚಮಿ ಹಬ್ಬವನ್ನು ಎಲ್ಲಡೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪ್ರಮುಖ ದೇವಸ್ಥಾನಗಳಲ್ಲಿ ನಾಗರಕಲ್ಲುಗಳಿಗೆ ಹಾಲೇರದು ವಿಶೇಷ ಪೂಜೆ ಸಲ್ಲಿಸಿದರು. ಕಾರವಾರದ ಸುಂಕೇರಿ ನಾಗನಾಥ ದೇವಸ್ಥಾನ, ನಗರದ ನಾಗಕಟ್ಟೆ, ಕಠಿಣಕೋಣ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಯೇ ಭಕ್ತರು ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀನಾಗನಾಥ ದೇವಸ್ಥಾನ, ಕಠಿಣಕೋಣ ದೇವಸ್ಥಾನಗಳಲ್ಲಿ ಸಾವಿರಾರು … [Read more...] about ಸಂಭ್ರಮದಿಂದ ನಡೆದ ನಾಗರ ಪಂಚಮಿ
ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಕಾರವಾರ:ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ … [Read more...] about ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ
ದಾಂಡೇಲಿ :ಅನೇಕತೆಯಲ್ಲಿ ಏಕತೆಯನ್ನು ಸಾರುವ ದಾಂಡೇಲಿಯಲ್ಲಿ ಎಂದಿನಂತೆ ಈ ವರ್ಷವು ಮುಸ್ಲಿಂರ ಪವಿತ್ರ ಹಬ್ಬವಾದ ರಂಜನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸೋಮವಾರ ಬೆಳ್ಳಂ ಬೆಳಗ್ಗೆ ಮುಸ್ಲಿಂ ಬಾಂಧವರು ಆಯಾಯ ಮಸೀಧಿಗಳಿಗೆ ಹೋಗಿ ನಮಾಜ್ ಮಾಡಿದ ಬಳಿಕ ಪರಸ್ಪರ ಶುಭಾಶಯ ಕೋರಿದರು. ಎಲ್ಲ ಧರ್ಮಿಯರು ಪರಸ್ಪರ ರಂಜಾನ್ ಹಬ್ಬದ ಶುಭಾಶಯ ವಿನಿಮಯಕೊಳ್ಳುವುದರ ಮೂಲಕ ಸಾಮಾರಸ್ಯ ಮತ್ತು ಐಕ್ಯತೆಯನ್ನು ಸಾರಿದರು. ಸೈಯದ ತಂಗಳ ಮನೆಯಲ್ಲಿ ಔತಣಕೂಟ : ನಗರದ … [Read more...] about ದಾಂಡೇಲಿಯಲ್ಲಿ ರಂಜಾನ್ ಸಂಭ್ರಮ