ಹೊನ್ನಾವರ ತಾಲೂಕಿನ ಕವಲಕ್ಕಿಯ ಜನತಾ ಕಾಲೋನಿಯ ಮಂದಾರ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಇವರ ಆಶ್ರಯದಲ್ಲಿ ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದ ಹತ್ತಿರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಾಗೂ ಡ್ಯಾನ್ಸ ಧಮಾಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್. ಆರ್. ಎಲ್. ಸಮೂಹ ಸಂಸ್ಥೆಯ ಮಾಲಿಕರಾದ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಕಾರ್ಯಕ್ರಮಗಳೊಂದಿಗೆ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ, ದೊರೆಯುತ್ತದೆ. ತೊರ್ಕೆ