ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಹರಸಾಹಸ
ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ