• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಲ್ಲೆ

ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

July 30, 2017 by Sachin Hegde Leave a Comment

ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು … [Read more...] about ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ

ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ

July 27, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಸಾಲಕೋಡದ ಸಾಲಮನೆಯಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ತನ್ನ ತಂದೆಗೆ ಕಟ್ಟಿಗೆ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅರೆಅಂಗಡಿಯ ಸಾಲಮನೆ ನಿವಾಸಿ ಅಶೋಕ ಹುಲಸ್ವಾರ್ (55) ತನ್ನ ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ತಂದೆ. ಇವರು ತಮ್ಮ ಮನೆಯಲ್ಲಿ ಇರುವಾಗ ಮಗ ಈಶ್ವರ ಹುಲಸ್ವಾರ್ ಎಂಬಾತ ಮಂಗಳವಾರ ಸಂಜೆ ಸುಮಾರಿಗೆ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. … [Read more...] about ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ

ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ

June 25, 2017 by Sachin Hegde Leave a Comment

ಕಾರವಾರ;ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭದ್ರಾ ಹೋಟೆಲ್ ಮುಂಭಾಗ ನಡೆದಿದೆ. ನಂದನಗದ್ದಾದ ರಾಹುಲ್ ನಾಯ್ಕ ಮೇಲೆ ಮೂವರು ಅಪರಿಚತರು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಲೆಯ ಮೇಲೆ ತೀವೃ ಗಾಯವಾಗಿದ್ದರಿಂದ ರಾಹುಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಗರಠಾಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ

ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

May 17, 2017 by Sachin Hegde Leave a Comment

ಕಾರವಾರ:ಕುಮಟಾದ ಹಿರೆಗುತ್ತಿಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದರು ಯಾವುದೇ ಕ್ರಮವಾಗಿಲ್ಲ. ಆದರೆ ಇದೀಗ ಅದೇ ಪೊಲೀಸರು ಮತ್ತೆ ಮನೆಗೆ ಬಂದು ದೂರು ವಾಪಸ್ಸ್ ಪಡೆಯುವಂತೆ ಪಿಡಿಸುತ್ತಿದ್ದು, ಜತೆಗೆ ಜೀವಬೇದರಿಕೆ ಕೂಡ ಹಾಕಿದ್ದಾರೆ ಎಂದು ಆರೋಪಿಸಿ ಹಲ್ಲೆಗೋಳಗಾದ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ. ಟ್ರಾಫಿಕ್ ಪೊಲೀಸರಾದ ಮೋಹನ್ ಗೌಡ ಮತ್ತು ನಿತ್ಯ ಎಂಬುವವರು ಅಪರಿಚಿತ ಮೂವರ … [Read more...] about ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು

ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

May 14, 2017 by Sachin Hegde Leave a Comment

ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್‍ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar