ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಜಯಂತ ರಾಜೇಂದ್ರ ಹಬ್ಬು ಮನೆಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಕಡತೊಕಾ ಗೌರವಿಸಿ ಸನ್ಮಾನಿಸಿದರು. ಹೊನ್ನಾವರ ತಾಲ್ಲೂಕು ಹಳದಿಪುರದ ರಾಜೇಂದ್ರ ಜಯಂತ ಹಬ್ಬು ಮತ್ತು ನಾಗವೇಣಿ ಹಬ್ಬು ಇವರ ಪುತ್ರ ಜಯಂತ ರಾಜೇಂದ್ರ ಹಬ್ಬು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.20 (620/625) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು … [Read more...] about ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ