ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿಹೊನ್ನಾವರ : ನಾಳೆ ಗುರುವಾರ ದಿ.16ರಂದು ಮಧ್ಯಾಹ್ನ 4 ಗಂಟೆಗೆ ಹಳದೀಪುರದ ಶ್ರೀ ಗೋಪಿನಾಥ ದೇವಸ್ಥಾನದ ಸಭಾಭವನಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ ನೇತ್ರತ್ವದ “ಕರಾವಳಿ ಪ್ರಜಾಧ್ವನಿ” ಯಾತ್ರೆ ಆಗಮಿಸಲಿದೆಯಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ತಿಳಿಸಿದ್ದಾರೆ.ಅವರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ … [Read more...] about ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ