ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮದ ಅಗ್ರಹಾರ ನವೀಲಗೋಣ ತಿರುವಿನ ಸಮೀಪದ ಕಿರಾಣೆ ಅಂಗಡಿಯೊಂದರ ಬೀಗ ಮುರಿದು ಕಳ್ಳರು ಕೈ ಚಳಕ ತೋರಿ ನಗದು ಹಣ ಹೊತ್ತೊಯ್ದ ಘಟನೆ ವರದಿಯಾಗಿದೆ.ನಿತ್ಯಾನಂದ ಪೈ ಎನ್ನುವವರಿಗೆ ಸೇರಿದ ಕಿರಾಣಿ ಅಂಗಡಿಯ ಶಟರ್ ಅಳವಡಿಸಿದ ಬೀಗ ಮುರಿದು ಒಳ್ಳನುಗ್ಗಿದ ಕಳ್ಳರು 1.35 ಲಕ್ಷ ಹಣವನ್ನು ಕದ್ದೊಯ್ದಿದ್ದಾರೆ ಎಂದು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊನ್ನಾವರ ಪೋಲಿಸರು ತನಿಖೆ … [Read more...] about ಹಳದೀಪುರ ಸಮೀಪ ಬೀಗ ಮುರಿದು ಅಂಗಡಿ ಕಳ್ಳತನ
ಹಳದೀಪುರ ಗ್ರಾಮ
ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ
ಹೊನ್ನಾವರ:ಹಳದೀಪುರದ ಜನರಿಗೆ ತುಂಬಾ ಅನುಕೂಲವಾಗಿದ್ದು ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಸಚಿವ ಆರ್.ವಿ.ದೇಶಪಪಾಂಡೆ ಹೇಳಿದರು. ತಾಲೂಕಿನ ಹಳದೀಪುರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನೂತನವಾಗಿ ನಿರ್ಮಾಣಗೊಂಡಿರುವ 86 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನುಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆಯನ್ನು … [Read more...] about ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ