ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ತಾರೀಬಾಗಿಲಕ್ಕೆ ಹೋಗುವ ರಸ್ತೆ ಕೆಟ್ಟುಹೋಗಿ ಓಡಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಉಂಟಾಗಿದ್ದು ತಕ್ಷಣ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು, ಮುಖಂಡರು À ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹಳದೀಪುರದ ತಾರಿಬಾಗಿಲ ವ್ಯಾಪ್ತಿಯಲ್ಲಿ ಸಾವಿರಾರು ಕುಟುಂಬಗಳ ವಾಸ್ತವ್ಯವಿದ್ದು ರಾಷ್ಟ್ರೀಯ … [Read more...] about ಹಳದೀಪುರ ತಾರೀಬಾಗಿಲ ರಸ್ತೆ ದುರಸ್ತಿಗೆ ಆಗ್ರಹಿಸಿ ,ತಹಸೀಲ್ದಾರರಿಗೆ ಮನವಿ