ಹಳಿಯಾಳ:- ಮಹಾತ್ಮಾ ಗಾಂಧಿಯವರ 150ನೇ ವರ್ಷಾಚರಣೆ ಅಂಗವಾಗಿ ಗಾಂಧಿಜಿ-150 ಅಭಿಯಾನ ರಥ ಸೋಮವಾರ ಹಳಿಯಾಳ ಪಟ್ಟಣಕ್ಕೆ ಆಗಮಿಸಿತು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ ಮೊದಲಾದವರು ಅಭಿಯಾನ ರಥವನ್ನು ಬರಮಾಡಿಕೊಂಡರು. ರಾಜ್ಯದ 30 ಜಿಲ್ಲೆಗಳ ಆಯ್ದ ತಾಲೂಕುಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು. ಅಕ್ಟೊಬರ್ 20ರಂದು ಸಾಗರ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ … [Read more...] about ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ
ಹಳಿಯಾಳಕ್ಕೆ
ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಹಳಿಯಾಳ:- ನಾತಪಂಥದ ರಾಷ್ಟ್ರಗುರು, ಗೊರಖಪುರ ಪಿಠಾಧೀಶರು ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ದಿ.4 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹಳಿಯಾಳಕ್ಕೆ ಆಗಮಿಸಲಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಈ ಕುರಿತು ಮಾಹಿತಿ ನೀಡಿದ ಅವರು ಬಿಜೆಪಿ ರಾಜ್ಯ ಸಮೀತಿಯಿಂದ ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಪಕ್ಷದ ಅಭ್ಯರ್ಥಿಯಾದ ನನ್ನ ಪರ ಚುನಾವಣಾ ಪ್ರಚಾರಾರ್ಥವಾಗಿ ಅವರು ಹಳಿಯಾಳಕ್ಕೆ ಆಗಮಿಸುತ್ತಿದ್ದು ಯೋಗಿ ಆದಿತ್ಯನಾಥ … [Read more...] about ದಿ.4 ರಂದು ಹಳಿಯಾಳಕ್ಕೆ ಯೋಗಿ ಆದಿತ್ಯನಾಥ –ರೋಡ ಶೋ- ಬಹಿರಂಗ ಸಭೆಯಲ್ಲಿ ಭಾಗಿ -ಸುನೀಲ್ ಹೆಗಡೆ.
ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ
ಹಳಿಯಾಳ: ದಿ.7 ರಂದು ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳಿಯಾಳ ಯುಥ್ ಕಾಂಗ್ರೇಸ್ ಕಮಿಟಿಯವರು ಹಾಗೂ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮ ಪ್ರಚಾರ ನಡೆಸಿದರು. ಯುಥ್ ಕಾಂಗ್ರೇಸ್ ಮುಖಂಡ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ನೇತೃತ್ವದಲ್ಲಿ ಇಲ್ಲಿಯ ಶ್ರೀ ಶಿವಾಜಿ ಕ್ರೀಡಾಂಗಣದಿಂದ ಪ್ರಾರಂಭವಾದ ಬೈಕ್ ರ್ಯಾಲಿಯನ್ನು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ
ಹಳಿಯಾಳ:- ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳ ಕುರಿತು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪೂರ್ವಭಾವಿ ಸಭೆ ನಡೆಸಿದರು. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ