ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು