ಹಳಿಯಾಳ ;- ಯಾವೊಂದು ಮಗುವು ಶಿಕ್ಷಣದಿಂದ ದೂರ ಉಳಿಯದಂತೆ ಹಾಗೂ ವಂಚಿತವಾಗದಂತೆ ನಿಗಾವಹಿಸುವುದು ಸಮಾಜದ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ ಅಭಿಪ್ರಾಯಪಟ್ಟರು. ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮ 2019-20 ಜಾಥಾಕ್ಕೆ … [Read more...] about ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಜಾಥಾ
ಹಳಿಯಾಳದಲ್ಲಿ ನಡೆದ
ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು. ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ
ಹಳಿಯಾಳ:-ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಅವಿರತ ಪರಿಶ್ರಮದಿಂದ ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಾಜಿ ಶಾಸಕ … [Read more...] about ದಿ.16 ರಂದು ಹಳಿಯಾಳದಲ್ಲಿ ನಡೆದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದು ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರವಾಗಿದೆ ; ಸುನೀಲ್ ಹೆಗಡೆ