ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ
ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ