ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಬೆಳಿಗ್ಗೆಯಿಂದ ತುರುಸಿನ ಮತದಾನ ನಡೆದಿದೆ. ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಘಟಾನುಘಟಿ ನಾಯಕರು ಹಳಿಯಾಳದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಪಟ್ಟಣದ ಸರ್ದಾರ್ ವಲ್ಲಭಭಾಯಿ ಉದ್ಯಾನವದಲ್ಲಿಯ ವಾರ್ಡನಂ-14 ರ ಮತಗಟ್ಟೆ ಸಂಖ್ಯೆ 14 ರಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಶಾಂತ ಹಾಗೂ ಪ್ರಸಾದ ಮತದಾನ … [Read more...] about ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ