ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರಿಗೆ ಪಾವತಿಸುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಹಳಿಯಾಳ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 7ನೇ ದಿನ ಪೂರೈಸಿದ್ದು, ಭಾನುವಾರ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಧರಣಿಯಲ್ಲಿ ಪಾಲ್ಗೊಂಡು ಕಾರ್ಖಾನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ
ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ
ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಇಲ್ಲಿಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ ಗುರುವಾರ 4ನೇ ದಿನ ಪೂರೈಸಿದೆ. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣ 305ರೂ ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ. ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ