ಹಳಿಯಾಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಹಿಳೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರಗತಿ ಹೊಂದಲು ಅತ್ಯುತ್ತಮ ಕೌಶಲ್ಯಗಳನ್ನು ಹೊಂದಿ ಸ್ವಾವಲಂಬಿಯಾಗಿ ಬದುಕಲು ಕಲಿಯಬೇಕು ಎಂದು ಹಳಿಯಾಳದ ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಅವರು ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ ಹಳಿಯಾಳ ವತಿಯಿಂದ ತಾಲೂಕಿನ ಸಂಕನಕೊಪ್ಪ ಗ್ರಾಮದ ಮಹಿಳೆಯರಿಗಾಗಿ 1 ತಿಂಗಳ … [Read more...] about ಹಳಿಯಾಳದ ಸಂಕನಕೊಪ್ಪ ಗ್ರಾಮದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ