ಹಳಿಯಾಳ: ಮನುಷ್ಯನ ದೇಹದಲ್ಲಿನ ಎಲ್ಲ ರೀತಿಯ ರೋಗಗಳಿಗೆ ಉತ್ತಮ ಪರಿಹಾರ ಎಂದು ಪದೇ ಪದೇ ಸಾಬಿತಾಗುತ್ತಿರುವ ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ತಮ್ಮ ಜೀವನದಲ್ಲಿ ರೂಢಿಸಿಕೊಂಡರೇ ಉತ್ತಮ ಆರೋಗ್ಯ ಹೊಂದುವುದರ ಜೊತೆಗೆ ರೋಗ ನಿವಾರಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಆದ್ದರಿಂದ ಎಲ್ಲರೂ ಯೋಗಾಭ್ಯಾಸದತ್ತ ಗಮನಹರಿಸುವಂತೆ ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತಿ ಹಾಗೂ ಪುರಸಭೆ, … [Read more...] about ಆರೋಗ್ಯ ರಕ್ಷಾ ಕವಚವಾದ ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು.. ತಹಶಿಲ್ದಾರ್ ವಿದ್ಯಾಧರ ಗುಳಗುಳಿ
ಹಳಿಯಾಳದ
ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಹಳಿಯಾಳ:- ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಮಡೆ ಆರ್ಸೆಟಿ 2016-17 ಸಾಲಿನಲ್ಲಿ ‘ಉತ್ತಮ ಕಾರ್ಯನಿರ್ವಹಣೆಗಾಗಿ’ ದೇಶದಲ್ಲಯೇ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕೆನರಾ ಬ್ಯಾಂಕ್ ಆರ್ಸೆಟಿ ನಿರ್ದೇಶಕ ಎನ್. ಆರ್. ವೈದ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಗ್ರಾಮೀಣ ಭಾಗಗಳು ಪ್ರಕಾಶಿಸಬೇಕು ಅರ್ಥಾತ್ ಗ್ರಾಮೀಣ ಭಾಗದ ಜನತೆ ಪ್ರಕಾಶಿಸಬೇಕು. ಆಗ ದೇಶ ಪ್ರಕಾಶಿಸುತ್ತದೆ ಎಂಬ … [Read more...] about ರಾಷ್ಟ್ರಮಟ್ಟದಲ್ಲೇ ಮಾದರಿ ತರಬೇತಿ ಸಂಸ್ಥೆಯಾಗಿ 2ನೇ ಸ್ಥಾನದಲ್ಲಿ ಗುರುತಿಸಿಕೊಂಡ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ
ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಹಳಿಯಾಳ:ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಇಂಜನೀಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬೆಂಗಳೂರೇತರ ವಿಭಾಗ ಮಟ್ಟದ ಅಂತರ ಕಾಲೇಜುಗಳ ನೆಟ್ಬಾಲ್ ಪಂದ್ಯಾವಳಿಯಲ್ಲಿ ಹಳಿಯಾಳದ ಕರ್ನಾಟಕ ಲಾ ಸೊಸೈಟಿ ವಿಶ್ವನಾಥರಾವ್ ಗ್ರಾಮೀಣ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿ ಸಾಧನೆ ಮಾಡಿದ್ದಾರೆಂದು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಸ್. ಯಳ್ಳೂರ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ … [Read more...] about ನೆಟ್ಬಾಲ್ ಪಂದ್ಯಾವಳಿ;ದ್ವಿತೀಯ ಸ್ಥಾನ
ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ
ಹಳಿಯಾಳ :-2016-17 ಸಾಲಿನ ಬಾಕಿಯಾದ ಪ್ರತಿ ಟನ್ ಕಬ್ಬಿಗೆ ರೂ.200 ರಂತೆ ಬಿಡುಗಡೆಗೊಳಿಸಬೇಕೆಂದು ಇಲ್ಲಿಯ ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ ಸಿಕ್ಕಿದ್ದು ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಆಡಳಿತದವರು ಪ್ರತಿ ಟನ್ ಕಬ್ಬಿಗೆ ರೂ.200 ನೀಡುವುದಾಗಿ ಒಪ್ಪಿಕೊಂಡಿದ್ದಾರೆಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ಕಬ್ಬು ಬೆಳೆಗಾರ ರೈತರಿಗೆ ಸ್ಪಂದಿಸಿದ … [Read more...] about ಕಬ್ಬು ಬೆಳೆಗಾರರ ಸಂಘದವರು ನಡೆಸಿದ ಹೊರಾಟಕ್ಕೆ ಜಯ