ಹಳಿಯಾಳ: 2017-18 ನೇ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಪ್ರಥಮ ಕಂತಾಗಿ ಕನಿಷ್ಠ 3000 ರೂ. ದರ ನಿಗದಿ ಮಾಡುವಂತೆ ನವೆಂಬರ್ 30 ರಂದು ನೀಡಿದ ಗಡುವಿಗೆ ತಾಲೂಕಾಡಳಿತ ಹಾಗೂ ಸಕ್ಕರೆ ಕರ್ಖಾನೆಯವರು ಸ್ಪಂದಿಸದೆ ಇರುವುದರಿಂದ ಡಿಸೆಂಬರ್ 5ರ ಒಳಗೆ ಜಿಲ್ಲಾಧಿಕಾರಿಗಳು ಕಬ್ಬು ಬೆಳೆಗಾರ ರೈತರ ಸಮಸ್ಯೆಯನ್ನು ಬಗೆಹರಿಸದೆ ಇದ್ದರೇ ದಿ.7 ರಂದು ಹಳಿಯಾಳಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ ನಡೆಸಲಾಗುವುದೆಂದು … [Read more...] about ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಊಗ್ರ ಪ್ರತಿಭಟನೆ;ಕಬ್ಬು ಬೆಳೆಗಾರ ಸಂಘದವರ ಎಚ್ಚರಿಕೆ