ಹಳಿಯಾಳ: ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು,ಹಳಿಯಾಳ ತಾಲೂಕಾ ಘಟಕ, ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ(ಉತ್ಕರ್ಷ)ರವರ ಸಂಯುಕ್ತಾಶ್ರಯದಲ್ಲಿ ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ನ ಹಳಿಯಾಳ ಘಟಕದ ಅಧ್ಯಕ್ಷ ಶ್ರೀನಿವಾಸ ಶ್ರೀಕಾಂತ … [Read more...] about ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ
ಹಳಿಯಾಳ ತಾಲೂಕಾ ಘಟಕ
ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:- ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳದ ಹಳಿಯಾಳ ತಾಲೂಕಾ ಘಟಕದಿಂದ ಗುರುವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನಾ ಮೇರವಣಿಗೆ ನಡೆಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ :- ಕರ್ನಾಟಕ ಸರಕಾರವು ಹಿಂದೂ ಜನರ ಭಾವನೆಗಳಿಗೆ … [Read more...] about ಹಿಂದೂ ದೇವಾಲಯಗಳಿಗೆ ಆಡಳಿತ ಮಂಡಳಿ ನೇಮಕವನ್ನು ಸರ್ಕಾರ ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಮನವಿ