ಹಳಿಯಾಳ :-ಹಳಿಯಾಳ-ಯಡೋಗಾ ಮಾರ್ಗದಲ್ಲಿರುವ ಯಡೋಗಾ ಸೇತುವೆ ಸಂಪೂರ್ಣ ಜಲಾವೃತವಾಗಿ ರೈತರ ಸಾವಿರಾರು ಎಕರೆ ಪ್ರದೇಶವನ್ನು ಆಕ್ರಮಿಸಿಕೊಂಡು ಸೇತುವೆಯಿಂದ ಒಂದು ಕೀಮಿಗೂ ಹೆಚ್ಚು ನೀರು ಏರಿಕೆಯಾಗಿದ್ದರಿಂದ ರೈತರು ತಮ್ಮ ಹೊಲಗಳ ಕೊಟ್ಟಿಗೆಯಲ್ಲಿ ಇರಿಸಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಬೇಕಾದ ತುರ್ತು ಪರಿಸ್ಥಿತಿ ಎದುರಾಯಿತು. ಈ ಸಂದರ್ಭದಲ್ಲಿ ಯಡೋಗಾ ರಸ್ತೆಯಲ್ಲಿ ಮೊನ್ನೆ ತಾನೆ ಎಮ್ಮೆಯೊಂದು ಕರುವಿಗೆ ಜನ್ಮ ನೀಡಿದ್ದು ರೈತ ಕರುವನ್ನು ಹೆಗಲ ಮೇಲೆ ಹೊತ್ತುಕೊಂಡು … [Read more...] about ಗುರುವಾರ ಯಡೋಗಾ ಸಮೀಪದ ಕೃಷಿ ಜಮೀನುಗಳು ಜಲಾವೃತವಾದಾಗ ಕರುವನ್ನು ರಕ್ಷಿಸಿದ ರೈತ
ಹಳಿಯಾಳ-ದಾಂಡೇಲಿ
ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ ದಿ.7 ರಂದು ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ