ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ದಿನಾಂಕ 20 ಜುಲೈ 2021 ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.110/30/11 ಕೆ. ವಿ ವಿದ್ಯುತ್ ವಿತರಣಾ ಉಪಕೇಂದ್ರ ಅಲ್ಲೋಳಿಯಲ್ಲಿ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ಹಳಿಯಾಳ ಪಟ್ಟಣ, ಯಡೋಗಾ , ಕೆಸರೊಳ್ಳಿ , ಸಾಂಬ್ರಾಣಿ ಭಾಗವತಿ, ಗುಂಡೊಳ್ಳಿ , ಚಿಬ್ಬಲ್ಗೆರಿ , ನಾಗಶೆಟ್ಟಿಕೊಪ್ಪ ತತ್ವಣಗಿ , ಬಿ.ಕೆ.ಹಳ್ಳಿ , ಹವಗಿ , ತೇರಾಗಾಂವ , ಮದ್ನಳ್ಳಿ , ಅರ್ಲವಾಡ , … [Read more...] about ಹಳಿಯಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ ವ್ಯತ್ಯಯ
ಹಳಿಯಾಳ ಪಟ್ಟಣ
ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕರೆ.
ಹಳಿಯಾಳ:- ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಅಂಗನವಾಡಿಗಳಿಂದಲೇ ಉಚಿತ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರು ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ 3 ಲಕ್ಷರೂ. ವೆಚ್ಚದಲ್ಲಿ ಹಾಗೂ ಹೊರುಗಲ್ಲಿಯಲ್ಲಿ 2016-17ನೇ ಸಾಲಿನ ನಬಾರ್ಡ ಆರ್ಐಡಿಎಫ್ 21ರ ಅಡಿಯಲ್ಲಿ 9ಲಕ್ಷ ರೂ. … [Read more...] about ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕರೆ.
ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಉತ್ಸಾಹದಿಂದ ನಡೆದಿದೆ ದುರ್ಗಾದೌಡ 2 ನೇ ದಿನ ಪೂರೈಸಿದ ಧಾರ್ಮಿಕ ನಡಿಗೆ
ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
ಹಳಿಯಾಳ:- ಲಯನ್ಸ ಇಂಟರನ್ಯಾಶನಲ್ ಕ್ಲಬ್, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಿನಿ ವಿಧಾನಸೌಧದ ಎದುರು ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಶಿಲ್ದಾರ್ ವಿಧ್ಯಾಧರ ಗುಳಗುಳಿ ಹಸಿರು ಧ್ವಜ ತೊರಿಸಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಮತ್ತು ಶಿಕ್ಷಕರು … [Read more...] about ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ