ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ