ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು. ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ