• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ

ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

July 22, 2017 by Sachin Hegde Leave a Comment

ಹಳಿಯಾಳ;ನದಿಗೆ ಈಜಲು ತೆರಳಿದ ವಿದ್ಯಾರ್ಥಿಯೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಳಿಯಾಳ ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಸಂಭವಿಸಿದೆ. ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20) ನೀರಿನ ಸೆಳೆತಕ್ಕೆ ಪ್ರಾಣಬಿಟ್ಟ ವಿದ್ಯಾರ್ಥಿಯಾಗಿದ್ದು ಇತ ಶನಿವಾರ ತನ್ನ ಇಬ್ಬರು ಸ್ನೇಹಿತರೊಂದಿಗೆ ಹಳ್ಳಕ್ಕೆ ಹೊಗಿದ್ದು ಸುಮಾರು ಗಂಟೆಗಳ ಕಾಲ ಈಜಿ ಕೊನೆಗೆ ದಡಕ್ಕೆ ಬರುವಾಗ ಗೌತಮ ನೀರಿನಲ್ಲಿ ಕಣ್ಮರೆಯಾಗಿದ್ದಾನೆ. … [Read more...] about ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

July 10, 2017 by Sachin Hegde Leave a Comment

ದಾಂಡೇಲಿ :ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡಿನ ನವೀಕರಣದ ಶಂಕು ಸ್ಥಾಪನೆಯನ್ನು ಸ್ಥಳೀಯ ಬಸ್ ನಿಲ್ದಾಣದಆವರಣದಲ್ಲಿ ಮಂಗಳವಾರ ಜು.11 ರಂದು ಮಧ್ಯಾಹ್ನ1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ.ಯಿಂದ ರೂ.2 ಕೋಟಿ 50 ಲಕ್ಷ ಹಣವನ್ನುಬಸ್ ನಿಲ್ದಾಣದÀ ನವೀಕರಣಕ್ಕಾಗಿ ಬಿಡುಗಡೆ ಮಾಡಲಾಗಿದೆ.ಶಂಕು ಸ್ಥಾಪನೆಯನ್ನು ಸಾರಿಗೆ ಸಚಿವರಾದರಾಮಲಿಂಗಾರೆಡ್ಡಿ ನೆರವೇರಿಸಲಿರುವರು. ಹುಬ್ಬಳಿಯ ವಾ.ಕ.ರ.ಸಾ ಸಂಸ್ಥೆಯಅಧ್ಯಕ್ಷರಾದ ಸದಾನಂದ ವಿ. … [Read more...] about ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

ಸಂಸ್ಥಾಪಕರ ದಿನಾಚರಣೆ

July 1, 2017 by Sachin Hegde Leave a Comment

ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ

ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ

June 22, 2017 by Sachin Hegde Leave a Comment

ದಾಂಡೇಲಿ:ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಅಭ್ಯರ್ಥಿ ಬಗ್ಗೆ ಯಾವುದೆ ಗೊಂದಲವಿಲ್ಲ. ಪಕ್ಷದ ವರಿಷ್ಟರು ಯಾರನ್ನು ಅಭ್ಯರ್ಥಿಯನ್ನಾಗಿಸಿದರೂ ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸಲು ಟೊಂಕಕಟ್ಟಿದ್ದೇವೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಜಿ.ಆರ್.ಪಾಟೀಲರು ಕ್ಷೇತ್ರದಲ್ಲಿ ಸಂಚರಿಸಿ ತಾನೇ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಈ ಬಗ್ಗೆ ಯಾವುದೆ ಗೊಂದಲಬೇಡ ಎಂದು ಬಿಜೆಪಿ … [Read more...] about ಪಕ್ಷದ ಅಭ್ಯರ್ಥಿ ಬಗ್ಗೆ ಗೊಂದಲವಿಲ್ಲ- ರಾಜು ಧೂಳಿ

ಮುಂಗಾರು ಆಗಮನ

June 1, 2017 by Sachin Hegde Leave a Comment

ಹಳಿಯಾಳ ;ಎಂದು ಕಾಣದಂತ ಬಿರು ಬಿಸಿಲಿನ ತಾಪದಿಂದ ಬರಗಾಲದಂತಹದ ಕಠಿಣ ಪರಿಸ್ಥಿತಿ ಎದುರಿಸಿದ ಹಳಿಯಾಳ ತಾಲೂಕಿಗೆ ಮಂಗಳವಾರ ಸಾಯಂಕಾಲದಿಂದಲೇ ಮುಂಗಾರು ಆಗಮನವಾಗಿದ್ದು ಬುಧವಾರ ಸಾಯಂಕಾಲದವರೆಗೆ ಬಿಡುವಿಲ್ಲದಂತೆ ಮೇಘರಾಜ ಅಬ್ಬರಿಸಿದ್ದು ರೈತ ಸಮುದಾಯದಲ್ಲಿ ಹರ್ಷದ ಹೊನಲು ಮನೆ ಮಾಡಿದೆ. ಮಲೆನಾಡು ಆಗಿರುವ ಅರಣ್ಯದಿಂದ ಆವೃತವಾಗಿರುವ ಹಳಿಯಾಳ ತಾಲೂಕು ಇದೆ ಪ್ರಥಮ ಬಾರಿಗೆ ಸುಮಾರು 36 ಡಿಗ್ರಿ ನಷ್ಟು ಭೀಕರ ಬಿಸಿಲಿನ ತಾಪವನ್ನು ಅನುಭವಿಸಿ ಜನತೆ ಕಂಗಾಲಾಗಿದ್ದರು. … [Read more...] about ಮುಂಗಾರು ಆಗಮನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar