ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ
ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ಹಳಿಯಾಳ: ಪರಿಸರ ಇಲಾಖೆಯಿಂದ ಅನುತಿ ಇಲ್ಲದೇ ಇರುವುದರಿಂದ ಮರಳು(ಉಸುಕು) ಸಮಸ್ಯೆ ಈಡಿ ರಾಜ್ಯದಲ್ಲಿ ತಲೆದೂರಿದೆ. ಸಮಸ್ಯೆ ಪರಿಹಾರಕ್ಕಾಗಿ ಕಾನೂನಾತ್ಮಕವಾಗಿ ಎಲ್ಲ ರೀತಿಯಿಂದ ಪ್ರಯತ್ನ ಮಾಡಲಾಗುತ್ತಿದ್ದು ಮುಂದಿನ ಒಂದು ವಾರದ ಅವಧಿಯಲ್ಲಿ ಈ ಮರಳು ಸಮಸ್ಯೆ ಬಗೆಹರಿಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಹಳಿಯಾಳ ಪುರಸಭೆ ವ್ಯಾಪ್ತಿಯ 2017-18ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳ ಪುರಸಭೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ ಮಹೇಶ ಗೌಡಗೆ ಚಿನ್ನ
ಹಳಿಯಾಳ:- ತಾಲೂಕಿನ ಬಿ.ಕೆ.ಹಳ್ಳಿ ಗ್ರಾಮದ ಕುಸ್ತಿ ಪಟು ಮಹೇಶ ಗೌಡ ಅವರು ಮೈಸೂರಿನಲ್ಲಿ ನಡೆದ ದಸರಾ ರಾಜ್ಯ ಮಟ್ಟದ ಕುಸ್ತಿಯಲ್ಲಿ 63ಕೆ.ಜಿ ವಿಭಾಗದಲ್ಲಿ ಗ್ರೀಕೊರೋಮನ್ ಕುಸ್ತಿಯಲ್ಲಿ ಎದುರಾಳಿಯನ್ನು ಸೋಲಿಸಿ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಪ್ರಸ್ತುತ ಮಹೇಶ ಗೌಡ ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು ಆತನ ಸಾಧನೆಗೆ ಬಿಕೆ ಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ ಮಹೇಶ ಗೌಡಗೆ ಚಿನ್ನ
ಹಳಿಯಾಳದಲ್ಲಿ ದುರ್ಗಾದೌಡಗೆ ಚಾಲನೆ ಇಂದಿನಿಂದ ದಿ.18 ರ ವರೆಗೆ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ನಡಿಗೆ. ಭಗವಾಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಪ್ರಥಮ ದಿನವೆ 4 ಸಾವಿರಕ್ಕೂ ಅಧಿಕ ಜನ ಭಾಗಿ
ಹಳಿಯಾಳ : ಧರ್ಮಜಾಗೃತಿ ಮತ್ತು ರಾಷ್ಟ್ರಪ್ರೇಮದ ಜಾಗರಣೆ ಸಲುವಾಗಿ ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮಕ್ಕೆ ಬುಧವಾರ ಬೆಳಗಿನ ಜಾವ ಶ್ರೀ ಗಣೇಶ ಮಂದಿರದಲ್ಲಿ ಕೇಸರಿ ಭಗವಾಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಲಾನೆ ನೀಡಲಾಯಿತು. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಳಿಯಾಳದ ಶಿವ ಪ್ರತಿಷ್ಠಾನ, ದುರ್ಗಾ … [Read more...] about ಹಳಿಯಾಳದಲ್ಲಿ ದುರ್ಗಾದೌಡಗೆ ಚಾಲನೆ ಇಂದಿನಿಂದ ದಿ.18 ರ ವರೆಗೆ 9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ನಡಿಗೆ. ಭಗವಾಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ಪ್ರಥಮ ದಿನವೆ 4 ಸಾವಿರಕ್ಕೂ ಅಧಿಕ ಜನ ಭಾಗಿ