ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರಿಗೆ ಪಾವತಿಸುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಹಳಿಯಾಳ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 7ನೇ ದಿನ ಪೂರೈಸಿದ್ದು, ಭಾನುವಾರ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಧರಣಿಯಲ್ಲಿ ಪಾಲ್ಗೊಂಡು ಕಾರ್ಖಾನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ
ಹಳಿಯಾಳ
ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
ಹಳಿಯಾಳ:- ದಿ ಅರ್ಬನ್ ಯುಥ್ ಕ್ಲಬ್, ಹಳಿಯಾಳ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “ ಪಂದ್ಯಾವಳಿಯನ್ನು ಹಳಿಯಾಳದ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಶ್ರೀಪತಿ ಭಟ್ ತಿಳಿಸಿದ್ದಾರೆ. ಪಂದ್ಯಾವಳಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ದಿ.5 ರವಿವಾರ ನಡೆಯಲಿದೆ. ಈ ಪಂದ್ಯಾವಳಿಯು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ … [Read more...] about ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಹಳಿಯಾಳ ಪುರಸಭೆಯ ಆಡಳಿತ ವೈಖರಿಯ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಾಧಿಕಾರಿ ಸರ್ಕಾರದ ಯೋಜನೆ ಅನುಷ್ಟಾನದಲ್ಲಿ ಕಾಳಜಿ ವಹಿಸಬೇಕು ಅಲ್ಲದೇ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಿ, ಹಿರಿಯ ಅಧಿಕಾರಿಗಳು ತಮ್ಮ ಅಧಿನದ ಇಲಾಖೆಗಳ ಮೇಲ್ವಿಚಾರಣೆಯನ್ನು ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಥಮ ಕೆ.ಡಿ.ಪಿ ಸಭೆಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಇಲಾಖೆಗಳ … [Read more...] about ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಹಳಿಯಾಳ : ದೇಶದಲ್ಲಿ ಕೆಲವು ಭಾಗಗಳಲ್ಲಿ ಬಡತನ, ನಿರಕ್ಷರತೆ, ಮೂಢನಂಬಿಕೆ ಸೇರಿದಂತೆ ಇನ್ನಿತರ ಅನಾಚಾರಗಳು ತುಂಬಿ ತುಳುಕುತ್ತಿದ್ದು ಅವುಗಳನ್ನು ಸಮಾಜ ಸೇವಾ ಸಂಘ ಸಂಸ್ಥೆಗಳು ಹೊಗಲಾಡಿಸಲು ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಲಯನ್ಸ್ ಗವರ್ನರ್ ಆನಂದ ಕಮಲಾಕರ ಅಭಿಪ್ರಾಯಪಟ್ಟರು. ಪಟ್ಟಣದ ಕೆಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಹಳಿಯಾಳ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಭೋಧಿಸಿ … [Read more...] about ಹಳಿಯಾಳ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ಖಜಾಂಚಿಯಾಗಿ ಕರವೇಯ ಬಸವರಾಜ ಬೇಂಡಿಗೇರಿಮಠ ಆಯ್ಕೆ
ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಬೆಳೆದ ಮೆಕ್ಕೆಜೋಳದÀ ಬೆಳೆಗೆ ಅಲ್ಲಲ್ಲಿ ಎಲೆ ತಿನ್ನುವ ಹುಳದ ಬಾಧೆ ತಗಲಿದ್ದು ರೈತರು ಈ ಹುಳಬಾಧೆಯನ್ನು ಹತೋಟಿಗೆ ತರಲು ಕ್ಲೊರೋಫೈರಿಫಾಸ್ ಕೀಟನಾಶಕವನ್ನು ಸಿಂಪಡಿಸುವಂತೆ ಹಳಿಯಾಳ ಕೃಷಿ ಇಲಾಖೆ ರೈತರಿಗೆ ಸÀಲಹೆ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಾಲೂಕಿನ ಮುರ್ಕವಾಡ ಹೋಬಳಿಯ ಬಿ.ಕೆ.ಹಳ್ಳಿ, ತತ್ವಣಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಬೆಳೆಗೆ ಈ ಕೀಟ ಬಾಧೆ ತಗುಲಿದ್ದು, ಇನ್ನು ಉಳಿದ ಕ್ಷೇತ್ರಕ್ಕೂ … [Read more...] about ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ