ಭಟ್ಕಳ: ತಾಲೂಕಿನ ಹಳೆ ಬಸ್ ನಿಲ್ದಾಣದಲ್ಲಿರುವ ನಾಗಬನದ ಕಂಪೌಂಡ ಗೋಡೆ ಕಟ್ಟುವ ವಿಚಾರದಲ್ಲಿ ಉಭಯ ಕೋಮಿನ ನಡುವೆ ವಿವಾದ ತಾರಕ್ಕೆರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಾ. 13ರ ಯುಗಾದಿಯಂದು ಶಾಸಕ ಸುನೀಲ ನಾಯ್ಕ ನಾಗಬನದ ಕಂಪೌಂಡ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಸಿದ್ದರು. ಅದರಂತೆ ಕಾರ್ಮಿಕರು ಶುಕ್ರವಾರ ಗೋಡೆ ನಿರ್ಮಿಸಲು ಪಾಯ ತೆಗೆಯುವಾಗ ಮುಸ್ಲಿಂ ಸಂಘಟನೆಯ ಸದಸ್ಯರು ಗುಂಪು ಕಟ್ಟಿಕೊಂಡು ಬಂದು ತಡೆ ಒಡ್ಡಿದ್ದಾರೆ. ನಿಮಗೆ ಇಲ್ಲಿ ಗೋಡೆ … [Read more...] about ನಾಗಬನದ ಕಂಪೌಂಡ ಗೋಡೆ ಕಟ್ಟುವ ವಿಚಾರದಲ್ಲಿ ಉಭಯ ಕೋಮಿನ ನಡುವೆ ವಿವಾದ;ಸ್ಥಳದಲ್ಲಿ ಬಿಗುವಿನ ವಾತಾವರಣ