ಹೊನ್ನಾವರ: ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಕಡ್ನೀರು, ಹೊದ್ಕೆಶಿರೂರು ಭಾಗದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಕಟಾವು ಮಾಡಿದ ಭತ್ತದ ಗದ್ದೆ ಸಂಪೂರ್ಣ ನೀರಿನಲ್ಲಿ ಮುಳುಗಿದ್ದು, ರೈತರ ತೋಟಗಳಿಗೂ ವಿಪರೀತ ಹಾನಿ ಸಂಭವಿಸಿದೆ.ಚಂದಾವರದ ತೊರಗೋಡು, ಕಡ್ನೀರು, ಹೊದ್ಕೆ ಶಿರೂರು, ಹಳ್ಳಿಮೂಲೆ ಸೇರಿದಂತೆ ಹಲವು ಭಾಗಗಳಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಇದರಿಂದಾಗಿ ಚಂದಾವರ ವ್ಯಾಪ್ತಿಯ ಜನರಿಗೆ ಮತ್ತೆ ಜಲಾಘಾತ … [Read more...] about ಕಟಾವು ಮಾಡಿದ ಭತ್ತದ ಗದ್ದೆ ನೀರಿನಲ್ಲಿ ಮುಳುಗಡೆ
ಹಳ್ಳಿಮೂಲೆ
ಶುದ್ದ ಕುಡಿಯುವ ನೀರಿನ ಘಟಕ ನೆನೆಗುದಿಗೆ ಗ್ರಾಮಸ್ಥರಿಂದ ಆಕ್ರೊಶ
ಹೊನ್ನಾವರ:ತಾಲೂಕಿನ ಶಿರೂರು ಹಬ್ಬಾನಹಸಿಗೆಯಲ್ಲಿ 2013-14 ರಲ್ಲಿ `ಕಿರು ನೀರು ಸರಬರಾಜು ಯೋಜನೆ'ಯಡಿಯಲ್ಲಿ ನಿರ್ಮಾಣವಾದ ನೀರಿನ ಟ್ಯಾಂಕ್ ಮತ್ತು ನಿರ್ವಹಣೆ ಇಲ್ಲದೆ ಟ್ಯಾಂಕ್ನ ಸಲಕರಣೆಗಳು ಹಾಳಾಗಿದ್ದು ಶುದ್ದ ಕುಡಿಯುವ ನೀರಿನ ಘಟಕ ಹಳ್ಳ ಹಿಡಿದಿದೆ. ಇಲ್ಲಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಕಳೆದ ಐದು ವರ್ಷಗಳ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ `ಕಿರು ನೀರು ಸರಬರಾಜು ಯೋಜನೆ' ನಿರ್ಮಾಣವಾಗಿದ್ದು, 5 ವರ್ಷವಾದರೂ ಇನ್ನೂ ತನಕ ಆ ಭಾಗದ ಜನರಿಗೆ ಶುದ್ಧ … [Read more...] about ಶುದ್ದ ಕುಡಿಯುವ ನೀರಿನ ಘಟಕ ನೆನೆಗುದಿಗೆ ಗ್ರಾಮಸ್ಥರಿಂದ ಆಕ್ರೊಶ