ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್