ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ