• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹವ್ಯಕ ಸಭಾಭವನ

ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ

March 17, 2019 by Vishwanath Shetty Leave a Comment

Malnad Gidda- Swamiji Speech

ಹೊನ್ನಾವರ: ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಇಂದು ಭಾರತದಲ್ಲಿ ಧರ್ಮಶಾಸ್ತ್ರ, ಪ್ರಾಚೀನ ಗ್ರಂಥಗಳ ಅಗತ್ಯ ಎಷ್ಟಿದೆಯೋ ವೈಜ್ಞಾನಿಕ ಪರಿಭಾಷೆಯ ಅಗತ್ಯವೂ ಅಷ್ಟೇ ಇದೆ ಎಂದು ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.ರಾಷ್ಟ್ರೀಯ ಹೈನುಗಾರಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಗೋ ಪರಿವಾರ- ಕರ್ನಾಟಕ ಮತ್ತು ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಿಡ್ಡ ಹಬ್ಬ ಸಮಾರೋಪ ಸಮಾರಂಭದಲ್ಲಿ ಶ್ರೀಗಳು … [Read more...] about ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ

ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ

September 5, 2018 by Gaju Gokarna Leave a Comment

Teachers Day

ಹೊನ್ನ್ನಾವರ ,ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಮುಂದಿನ ಸಮಾಜ ಸಧೃಢವಾಗಿ ಬೆಳೆಯಬೇಕೆಂದರೆ ಇಂದಿನ ಶಿಕ್ಷಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಸಕ ದಿನಕರ ಕೆ ಶೆಟ್ಟಿ ನುಡಿದರು. ಅವರು ನಗರದ ಹವ್ಯಕ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯು ಈ ಬಾರಿ ಹೊನ್ನಾವರದಲ್ಲಿ ನಡೆದು ಜಿಲ್ಲಾ ಉತ್ತಮ ಶಿಕ್ಷಕ … [Read more...] about ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ

ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ

April 12, 2018 by Gaju Gokarna Leave a Comment

 ಇದೇ ಏಪ್ರಿಲ್ 15 ರವಿವಾರದಂದು ಸಾಯಂಕಾಲ 5 ಗಂಟೆಗೆ ಹೊನ್ನಾವರದ ಹವ್ಯಕ ಸಭಾಭವನದಲ್ಲಿ ಖ್ಯಾತ ಗಾಯಕ ಪದ್ಮಶ್ರೀ ಪುರಸ್ಕೃತ ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.   ಕರ್ಕಿಯ ಬುರ್ಡೆಭಟ್ಟರ ಮನೆಯವರು ಹಾಗೂ ಪಂ. ಭೀಮಸೇನ ಜೋಶಿ ಪ್ರತಿಷ್ಠಾನದ ಪ್ರಧಾನ ಸಂಚಾಲಕರೂ ಆಗಿ ವಿವಿಧ ಸಾಮಾಜಿಕ- ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು, ಗದುಗಿನ ಎಲ್.ಐ.ಸಿ ಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಮ್.ಟಿ.ಭಟ್ ರವರು ತಮ್ಮೂರಾದ … [Read more...] about ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar