ಹೊನ್ನಾವರ: ಭಾರತೀಯ ಗೋ ತಳಿಗಳ ಸಂರಕ್ಷಣೆಗೆ ಇಂದು ಭಾರತದಲ್ಲಿ ಧರ್ಮಶಾಸ್ತ್ರ, ಪ್ರಾಚೀನ ಗ್ರಂಥಗಳ ಅಗತ್ಯ ಎಷ್ಟಿದೆಯೋ ವೈಜ್ಞಾನಿಕ ಪರಿಭಾಷೆಯ ಅಗತ್ಯವೂ ಅಷ್ಟೇ ಇದೆ ಎಂದು ಶ್ರೀಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.ರಾಷ್ಟ್ರೀಯ ಹೈನುಗಾರಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಗೋ ಪರಿವಾರ- ಕರ್ನಾಟಕ ಮತ್ತು ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ನಗರದ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಿಡ್ಡ ಹಬ್ಬ ಸಮಾರೋಪ ಸಮಾರಂಭದಲ್ಲಿ ಶ್ರೀಗಳು … [Read more...] about ಗೋಸಂರಕ್ಷಣೆಗೆ ವೈಜ್ಞಾನಿಕ ಪರಿಭಾಷೆ ಅಗತ್ಯ: ರಾಘವೇಶ್ವರ ಶ್ರೀ
ಹವ್ಯಕ ಸಭಾಭವನ
ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ
ಹೊನ್ನ್ನಾವರ ,ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಮುಂದಿನ ಸಮಾಜ ಸಧೃಢವಾಗಿ ಬೆಳೆಯಬೇಕೆಂದರೆ ಇಂದಿನ ಶಿಕ್ಷಕರ ಪಾತ್ರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಸಕ ದಿನಕರ ಕೆ ಶೆಟ್ಟಿ ನುಡಿದರು. ಅವರು ನಗರದ ಹವ್ಯಕ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯು ಈ ಬಾರಿ ಹೊನ್ನಾವರದಲ್ಲಿ ನಡೆದು ಜಿಲ್ಲಾ ಉತ್ತಮ ಶಿಕ್ಷಕ … [Read more...] about ಎಲ್ಲ ವೃತ್ತಿಗಳಿಗಿಂತಲೂ ಶಿಕ್ಕಕ ವೃತ್ತಿ ಅತ್ಯಂತ ಪವಿತ್ರವಾದದ್ದು;ಶಾಸಕ ದಿನಕರ ಕೆ ಶೆಟ್ಟಿ
ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ
ಇದೇ ಏಪ್ರಿಲ್ 15 ರವಿವಾರದಂದು ಸಾಯಂಕಾಲ 5 ಗಂಟೆಗೆ ಹೊನ್ನಾವರದ ಹವ್ಯಕ ಸಭಾಭವನದಲ್ಲಿ ಖ್ಯಾತ ಗಾಯಕ ಪದ್ಮಶ್ರೀ ಪುರಸ್ಕೃತ ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ಕಿಯ ಬುರ್ಡೆಭಟ್ಟರ ಮನೆಯವರು ಹಾಗೂ ಪಂ. ಭೀಮಸೇನ ಜೋಶಿ ಪ್ರತಿಷ್ಠಾನದ ಪ್ರಧಾನ ಸಂಚಾಲಕರೂ ಆಗಿ ವಿವಿಧ ಸಾಮಾಜಿಕ- ಧಾರ್ಮಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು, ಗದುಗಿನ ಎಲ್.ಐ.ಸಿ ಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಮ್.ಟಿ.ಭಟ್ ರವರು ತಮ್ಮೂರಾದ … [Read more...] about ಪಂ. ವೆಂಕಟೇಶಕುಮಾರ್ ರವರ ಸಂಗೀತ ಕಾರ್ಯಕ್ರಮ