ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು. ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು. ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ
ಹವ್ಯಾಸ
‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’
ಹೊನ್ನಾವರ:"ಸಂಗೀತ,ಸಾಹಿತ್ಯ,ಚಿತ್ರಕಲೆ ಮೊದಲಾದ ಹವ್ಯಾಸಗಳಿದ್ದರೆ ವ್ಯಕ್ತಿಯ ವೃತ್ತಿ ಜೀವನಕ್ಕೆ ಇನ್ನಷ್ಟು ಮೆರಗು ಪ್ರಾಪ್ತವಾಗುವ ಜೊತೆಗೆ ಆತನ ಬದುಕು ಸುಂದರವಾಗುತ್ತದೆ'ಎಂದು ಹವ್ಯಾಸಿ ಕರಕುಶಲ ಕಲಾವಿದರೂ ಆಗಿರುವ ಪ್ರೊ.ಪಿ.ಡಿ.ನಾಯ್ಕ ಅಭಿಪ್ರಾಯಪಟ್ಟರು. 33 ವರ್ಷಗಳ ಕಾಲ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಗುರುವಾರ ವೃತ್ತಿಯಿಂದ ನಿವೃತ್ತರಾದ ತಮಗೆ ಕಾಲೇಜಿನಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ … [Read more...] about ‘ಉತ್ತಮ ಹವ್ಯಾಸದಿಂದ ವೃತ್ತಿಗೆ ಇನ್ನಷ್ಟು ಮೆರಗು’