ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಿರ್ದೇಶನದಂತೆ, ಕೇಂದ್ರ ಹಾಗೂ ರಾಜ್ಯದ ಬಿ.ಜೆ.ಪಿ ಸರಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ಮಸೂದೆಗಳನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಹಿ ಸಂಗ್ರಹಣೆ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸಿ ಹೊನ್ನಾವರ ತಹಶೀಲ್ದಾರ ವಿವೇಕ ಶೇಣ್ವಿಯವರಿಗೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ-ರಾಜ್ಯ ಸರಕಾರಗಳು ಜಾರಿಗೆ ತಂದ ಮೂರು ಕರಾಳ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ಮೂರು ಮಸೂದೆಯನ್ನು ಹಿಂಪಡೆಯಲು ಆಗ್ರಹ