ಕಾರವಾರ:ಗುರುವಾರ ಬೆಳಗ್ಗೆ ಹಸಿರು ಬಣ್ಣದಿಂದ ಕಾಣಿಸಿಕೊಂಡಿದ್ದ ಅರಬ್ಬಿ ಸಮುದ್ರ ತೀರ ಶುಕ್ರವಾರ ತಿಳಿಗೆಂಪು ಬಣ್ಣಕ್ಕೆ ತಿರುಗಿ ಅಚ್ಚರಿ ಮೂಡಿಸಿದೆ. ಮಳೆಯಿಂದ ನದಿಗಳ ಮೂಲಕ ಹೇರಳವಾಗಿ ಸಮುದ್ರ ಸೇರಿದ್ದ ಖನಿಜಾಂಶವು ಸೂರ್ಯನ ಕಿರಣಗಳಿಗೆ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆದು ಹೆರಳವಾಗಿ ಬೆಳೆದಿದ್ದ ಪಾಚಿಯೂ ಕಡಲಿ ಅಬ್ಬರಕ್ಕೆ ಕರಡಿ ಸಮುದ್ರ ಹಸಿರಾಗಿತ್ತು. ರಾತ್ರಿ ವೇಳೆ ಸಮುದ್ರ ಮಿನುಗುತ್ತಿತ್ತು. ಶುಕ್ರವಾರ ಮೋಡದ ವಾತಾವರಣವಿದ್ದ ಕಾರಣ ಸೂರ್ಯನ ಕಿರಣಗಳನ್ನು … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ತೆರಳಿ ವೀಕ್ಷಣೆ
ಹಸಿರು
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ