• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಾಕಿ

ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು

April 9, 2018 by Yogaraj SK Leave a Comment

ಹಳಿಯಾಳ: ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು ಮಾಡುತ್ತಿದ್ದು ತಮಿಳ್ನಾಡುವಿನಿಂದ ಬಂದಿರುವ 5ಜನರ ತಂಡ ಈಗಾಗಲೇ ಪುರಸಭೆ ಅಧಿಕಾರಿಗಳ ಕಣ್ಗಾವಲಿನಲ್ಲಿ ನಾಯಿಗಳನ್ನು ಸೆರೆಹಿಡಿಯುವ ಕಾರ್ಯದಲ್ಲಿ ತೊಡಗಿದೆ.  ಕಳೆದ ಒಂದು ವಾರದ ಹಿಂದೆ ಪ್ರಕಟಣೆ ಮೂಲಕ ಸಾಕು ನಾಯಿಗಳಿಗೆ ಬೆಲ್ಟ್ ಹಾಕುವಂತೆ ಹಾಗೂ ಮನೆಯಂಗಳಗಳಲ್ಲಿ ಕಟ್ಟಿ ಹಾಕಿಕೊಳ್ಳುವಂತೆ ಪ್ರಕಟಣೆ, ಅನೌನ್ಸಮೆಂಟ್ ಮಾಡಿಸಿದ್ದ ಪುರಸಭೆ ಕಳೆದ 3-4 ದಿನಗಳಿಂದ ಹಠಾತ್‍ನೆ ನಾಯಿ ಹಿಡಿಯುವ … [Read more...] about ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು

20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ

March 15, 2018 by Yogaraj SK Leave a Comment

ಹಳಿಯಾಳ:ದಿ.15 ರಂದು ಪಟ್ಟಣದ ಯಲ್ಲಾಪೂರ ನಾಕಾ ಬಳಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ  ಸುಮಾರು 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ ಹಾಕಿರುವ ಘಟನೆ ನಡೆದಿದೆ.  ಕಾರ್ಯಕ್ರಮಕ್ಕೆ ಬಂದ ಕೆಲವರು ಹಣವನ್ನು ಕಳೆದುಕೊಂಡು ಪರಿತಪಿಸುವಂತಾಗಿದೆ.  ಸುಮಾರು 8ಸಾವಿರಕ್ಕೂ ಅಧಿಕ ಜನ ಸೇರಿದ್ದ ಕಾರ್ಯಕ್ರಮದ ಬಳಿಯೇ ಊಟದ ವ್ಯವಸ್ಥೆಯನ್ನು ಮಾಡಿದ್ದರಿಂದ ತಡವಾಗಿ ಪ್ರಾರಂಭವಾದ ಕಾರ್ಯಕ್ರಮ ನಡೆಯುತ್ತಿದ್ದ ಕೆಲವೆ ಹೊತ್ತಿನಲ್ಲಿ … [Read more...] about 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ

ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

June 28, 2017 by Sachin Hegde Leave a Comment

ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್‍ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು.  ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar