ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಹಾಕಿದ
ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಕಳೆದ ಮಾರ್ಚ 28ರಂದು ರವಿ ರೋಕಡೆ ಎನ್ನುವವರ ಮನೆ ಬಾಗಿಲನ್ನು ಮುರಿದು ದರೋಡೆ ಮಾಡಿ ಪರಾರಿಯಾಗಿ ಬೆಳಗಾವಿಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಸೋಮವಾರ ಹೊನ್ನಾವರಕ್ಕೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಶಿವಾಜಿ, ಸಂತೋಷ ಭಗವಾನ್ ಕಾಳೆ, ಗೋವಿಂದ ಕಾಳೆ, ಗೋಪಾಲ ಸಂಜು ಕಾಳೆ, ಸತೀಶ ಕಲ್ಲಪ್ಪ ಚೌಹಾಣ, ಅನಿಲ್ ಸೋನು ಮಸಳೆ, ಭಾವ ಸಾಹೇಬ, ವಿರುಪಾಕ್ಷ ಗಂಗಾದರ ಪಾಟೀಲ್ ತಂಡ ಮನಗೆ ನುಗ್ಗಿ ಮಾರಕಾಸ್ತ್ರಗಳನ್ನು … [Read more...] about ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಲಂಗರು ಹಾಕಿದ ಮೀನುಗಾರಿಕಾ ಬೋಟ್ಗಳು
ಕಾರವಾರ:ಜೂನ್ 1ರಿಂದ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧಿಸಲಾಗಿದ್ದು, ಮೇ ಅಂತ್ಯದಲ್ಲಿ ಮೀನುಗಾರಿಕಾ ಬೋಟ್ಗಳು ದಡದಲ್ಲಿ ಲಂಗರು ಹಾಕಿವೆ. ಸರಕಾರದ ಆದೇಶದಂತೆ ಕರಾವಳಿ ತೀರದುದ್ದಕ್ಕೂ ಮಳೆಗಾಲದ ಜೂನ್ 1 ರಿಂದ ಜುಲೈ 31ರವರೆಗೆ ಮೀನುಗಾರಿಕೆಗೆ ನಿಷೇಧ ಹೇರಿದೆ. ಜಿಲ್ಲೆ ಸೇರಿದಂತೆ ಹೊರ ರಾಜ್ಯಗಳಲ್ಲಿಯ ಮೀನುಗಾರರು ತಮ್ಮ ಬೋಟ್ಗಳನ್ನು ಲಂಗರು ಹಾಕತೊಡಗಿವೆ. ಇನ್ನು ಕೆಲವು ಮೀನುಗಾರರು ಅವಧಿ ಮೀರುವ ಮುನ್ನ ದೋಣಿಗಳನ್ನು ಸುರಕ್ಷಿತ ಪ್ರದೇಶಗಳಲ್ಲಿ … [Read more...] about ಲಂಗರು ಹಾಕಿದ ಮೀನುಗಾರಿಕಾ ಬೋಟ್ಗಳು