ಕಾರವಾರ: ಅಂಜುದೀವ್ ದ್ವೀಪದ ಬಳಿ ಮಲ್ಪೆ ಹಾಗೂ ಮಂಗಳೂರು ಮೂಲದ ಬೋಟ್ಗಳು ಅನಧಿಕೃತವಾಗಿ ಬುಲ್ಟ್ರಾಲ್ ಮೀನುಗಾರಿಕೆ ನಡೆಸುತ್ತಿವೆ. ಮಲ್ಪೆ ಹಾಗೂ ಮಂಗಳೂರು ಭಾಗದ ಮೀನುಗಾರರು ಕಾನೂನು ಬಾಹಿರವಾಗಿ ಮೀನುಗಾರಿಕೆ ನಡೆಸಿದರೂ ಕೋಸ್ಟ ಗಾರ್ಡ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಸ್ಥಳೀಯ ಮೀನುಗಾರರ ಮೇಲೆ ಅನಾವಷ್ಯಕವಾಗಿ ವಿವಿಧ ಪ್ರಕರಣಗಳನ್ನು ದಾಖಲಿಸಿ ತೊಂದರೆ ನೀಡುತ್ತಿದ್ದಾರೆ. ಭಾರತೀಯ ನೌಕಾನೆಲೆ ವ್ಯಾಪ್ತಿಗೆ ಬರುವ ಅಂಜುದೀವ್ ದ್ವೀಪದ ಬಳಿ ಇತರರಿಗೆ … [Read more...] about ಮಂಗಳೂರು ಮೂಲದ ಬೋಟ್ಗಳು ಅನಧಿಕೃತ ಬುಲ್ಟ್ರಾಲ್ ಮೀನುಗಾರಿಕೆ
ಹಾಗೂ
ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಕಾರವಾರ: ಒಂದಷ್ಟು ಹುಡುಗರು... ಇನ್ನೊಂದಿಷ್ಟು ಹುಡುಗಿಯರು... ಒಬ್ಬರಾದ ಮೇಲೆ ಒಬ್ಬರಂತೆ ಪಾಲಕರೊಡನೆ ವೇದಿಕೆಗೆ ಬಂದು ತಮ್ಮನ್ನು ತಾವೇ ಪರಿಚಯಿಸಿಕೊಳ್ಳುವರು. ಹುಡುಗ ಹಾಗೂ ಹುಡುಗಿ ಹಾಗೂ ಪಾಲಕರ ಮಾತುಕಥೆ ನಂತರ ಬಾಳ ಸಂಗಾತಿಯನ್ನು ಆರಿಸುವರು. ಕಳೆದ ಏಳು ವರ್ಷಗಳಿಂದ ಸದಾಶಿವಗಡದ ಸದಿಚ್ಚಾ ಭವನದಲ್ಲಿ ಕೊಂಕಣ ಮರಾಠಾ ಸಮುದಾಯದವರು ಇಂತಹೊಂದು ವಧು ವರರ ಮೇಳವನ್ನು ಆಯೋಜಿಸುತ್ತ ಬಂದಿದ್ದಾರೆ. ಯುವಕ ಯುವತಿಯರ ಗುಣ-ನಡತೆ, ವಿದ್ಯಾಬ್ಯಾಸ, ಉದ್ಯೋಗ, ನಿರೀಕ್ಷೆಗಳಿಗೆ … [Read more...] about ಕೊಂಕಣ ಮರಾಠಾ ಸಮಾಜದ ವತಿಯಿಂದ ವಧು ವರರ ಮೇಳ
ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಹೊನ್ನಾವರ:ನುರಿತ ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಅವರು ತಾಲೂಕಿನ ಹೊಸಪಟ್ಟಣದಲ್ಲಿ ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ, `ಚಂದ್ರಹಾಸ ಗೌಡ ಅವರು ತಾವು ಅರಗಿಸಿಕೊಂಡ ಯಕ್ಷಗಾನ ಕಲೆಯನ್ನು ತಮ್ಮೂರಿನ ಮಕ್ಕಳಿಗೆ ಉಚಿತವಾಗಿ ತರಬೇತಿ … [Read more...] about ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ
ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಕಾರವಾರ:ಅಕ್ರಮ ತಡೆಗೆ ವಿಫಲವಾದ ಅಂಕೋಲಾದ ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಆದೇಶ ಹೊರಡಿಸಿದ್ದಾರೆ. ಅಂಕೋಲಾ ನಗರಠಾಣೆಯ ಪಿಎಸ್ಐ ಓಂಕಾರಪ್ಪ, ಕಾನ್ಸ್ಟೇಬಲ್ಗಳಾದ ವಸಂತ ನಾಯ್ಕ, ಗಣಪತಿ ನಾಯ್ಕ ಹಾಗೂ ಗಿರೀಶ್ ಲಮಾಣಿ ಅಮಾನತುಗೊಂಡವರು. ಅಂದ್ಲೇ ಎಂಬಲ್ಲಿ ಈಚೆಗೆ ವಿಪರೀತವಾಗಿ ಅಕ್ರಮ ಇಸ್ಪಿಟ್ ಅಡ್ಡೆ ನಡೆಯುತ್ತಿದ್ದು, ಅವುಗಳ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ … [Read more...] about ಪಿಎಸ್ಐ ಹಾಗೂ ಮೂವರು ಕಾನ್ಸ್ಟೇಬಲ್ ಅಮಾನತು
ಮಳೆನೀರಿಗೆ ಕರಗುತ್ತಿದೆ ಬೆಲೆಕೇರೆ ಅದಿರು
ಕಾರವಾರ: ಸಾಕ್ಷಾಧಾರದ ಕೊರತೆ ಹಿನ್ನಲೆಯಲ್ಲಿ ಬೇಲೆಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣವನ್ನು ಕೈ ಬಿಡಲು ಸಿಬಿಐ ನಿರ್ಧರಿಸಿದ್ದು, ಪ್ರಮುಖ ಸಾಕ್ಷಿಯಾಗಬೇಕಿದ್ದ ದಾಸ್ತಾನಿರಿಸಿದ ಅದಿರು ಗಾಳಿ ಮಳೆಗೆ ನಲುಗಿದೆ. ಬೇಲೇಕೇರಿ ಹಾಗೂ ಕಾರವಾರ ಬಂದರುಗಳಲ್ಲಿ ಲೋಕಾಯುಕ್ತರು ಜಪ್ತಿ ಮಾಡಿದ ಕಬ್ಬಿಣದ ಅದಿರನ್ನು ಹರಾಜಿನ ಮೂಲಕ ವಿಲೇವಾರಿ ಮಾಡಲು ಈ ಹಿಂದೆಯೇ ಅರಣ್ಯ ಇಲಾಖೆ ಮೇಲೆ ಬಂದರು ಇಲಾಖೆ ಒತ್ತಡ ತಂದಿತ್ತು. ಆದರೆ, ಹರಾಜು ಪ್ರಕ್ರಿಯೆಗೆ ಹಲವು ಕಾನೂನಿನ ತೊಡಕುಗಳು … [Read more...] about ಮಳೆನೀರಿಗೆ ಕರಗುತ್ತಿದೆ ಬೆಲೆಕೇರೆ ಅದಿರು