• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಾಗೂ

ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

October 22, 2017 by Sachin Hegde Leave a Comment

ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್‍ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ

ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

October 21, 2017 by Sachin Hegde Leave a Comment

ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್‍ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ

ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ

October 20, 2017 by Sachin Hegde Leave a Comment

ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ

ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ

October 14, 2017 by Sachin Hegde Leave a Comment

ಹೊನ್ನಾವರ:ಮಾವಿನಕುರ್ವಾದ ಬೆಳ್ಳುಕುರ್ವಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮವು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಉಲ್ಲಾಸ ಶ್ಯಾನಭಾಗ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಶಾಲಾ ಮುಖ್ಯಾಧ್ಯಾಪಕ ಎಂ.ಜಿ.ನಾಯ್ಕ, ಶಿಕ್ಷಕರಾದ ಐ.ಎಚ್. ಗೌಡ, ಪ್ಲೊರಿನಾ ರೊಡ್ರಿಗಿಸ್, ಸುವರ್ಣಾ … [Read more...] about ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ

ಡಿಸೆಂಬರ್‍ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ

October 14, 2017 by Sachin Hegde Leave a Comment

ಕಾರವಾರ:ಬರುವ ಡಿಸೆಂಬರ್‍ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್‍ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar