ಕಾರವಾರ:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕ ಭೇಟಿ ಮಾಡುವರು. 9ಕ್ಕೆ ಅಗಲಸಕಟ್ಟಾದಲ್ಲಿಸಾರ್ವಜನಿಕರ ಭೇಟಿ ಮಾಡುವರು. ಬೆಳಗ್ಗೆ 10 ಗಂಟೆಗೆ ಹಳಿಯಾಳ ರುಡ್ಸೆಟ್ ದಲ್ಲಿ ಸ್ಥಳಿಯ ಪತ್ರಕರ್ತರನ್ನು ಭೇಟಿ ಮಾಡುವರು. ಬೆಳಿಗ್ಗೆ … [Read more...] about ಸಚಿವ ಆರ್.ವಿ.ದೇಶಪಾಂಡೆ ಅವರು ಅಕ್ಟೋಬರ 22 ರಂದು ಜಿಲ್ಲೆಯಲ್ಲಿ ಪ್ರವಾಸ
ಹಾಗೂ
ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಹಳಿಯಾಳ:ತಾಲೂಕಿನ ಪಟ್ಟಣ, ಗ್ರಾಮೀಣ ಭಾಗದಲ್ಲಿ ಹಾಗೂ ರಿಕ್ರೇಶನ್ ಕ್ಲಬ್ಗಳಲ್ಲಿ ಮೀತಿ ಮೀರಿ ರಾಜಾರಾಷೋವಾಗಿ ನಡೆದಿರುವ ಗ್ಯಾಂಬ್ಲಿಂಗ್(ಜೂಜು) ಹಾವಳಿಯನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಇಲಾಖೆಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಹಳಿಯಾಳ ತಾಲೂಕ ಬಿಜೆಪಿ ಘಟಕ ಮನವಿ ಸಲ್ಲಿಸುವ ಮೂಲಕ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿದ ಬಿಜೆಪಿ ಪದಾಧಿಕಾರಿಗಳ ನಿಯೋಗವು ತಹಸೀಲ್ದಾರ ವಿದ್ಯಾಧರ ಗುಳಗುಳೆ … [Read more...] about ಬಹಿರಂಗ ಜೂಜಾಟವನ್ನು ಕೂಲಡೇ ಬಂದ್ ಮಾಡಬೇಕು ಎಂದು ;ಮನವಿ
ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ವಿ.ಆರ್.ಡಿಎಮ್ ಟ್ರಸ್ಟ್ , ರಾಜ್ಯ ಸರ್ಕಾರ ಹಾಗೂ ವಿವಿಧ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಪ್ರಯತ್ನದಿಂದ ಹುಳೆತ್ತಿ ಸಂಪೂರ್ಣ ನವೀಕರಣಗೊಂಡಿರುವ ಪಟ್ಟಣದ ಅಂಚಿನಲ್ಲಿರುವ ಹವಗಿ ಕೆರೆ ತುಂಬಿದ್ದು ಸಚಿವ ಆರ್.ವಿ.ದೇಶಪಾಂಡೆ ಅವರು ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಕೆರೆಗೆ ಆಗಮಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ, ಜಿಪಂ ಉಪಾಧ್ಯಕ್ಷ ಸಂತೋಷ ರೇಣಕೆ,ತಾಪಂ … [Read more...] about ಬಾಗಿನ ಅರ್ಪಿಸಿದ ಸಚಿವ ಆರ್.ವಿ.ದೇಶಪಾಂಡೆ
ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ
ಹೊನ್ನಾವರ:ಮಾವಿನಕುರ್ವಾದ ಬೆಳ್ಳುಕುರ್ವಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮವು ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಉಲ್ಲಾಸ ಶ್ಯಾನಭಾಗ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಶಾಲಾ ಮುಖ್ಯಾಧ್ಯಾಪಕ ಎಂ.ಜಿ.ನಾಯ್ಕ, ಶಿಕ್ಷಕರಾದ ಐ.ಎಚ್. ಗೌಡ, ಪ್ಲೊರಿನಾ ರೊಡ್ರಿಗಿಸ್, ಸುವರ್ಣಾ … [Read more...] about ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ
ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ
ಕಾರವಾರ:ಬರುವ ಡಿಸೆಂಬರ್ನಲ್ಲಿ ಕಾರವಾರ ಮತ್ತು ಗೋಕರ್ಣದಲ್ಲಿ ಗಾಳಿಪಟ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ತಿಳಿಸಿದರು. ಗಾಳಿಪಟ ಉತ್ಸವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಉತ್ಸವ ಆಯೋಜಕರು, ಹೋಟೆಲ್ ಮಾಲಿಕರು ಸೇರಿದಂತೆ ಹಲವು ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸುವುದೇ ಉತ್ಸವದ ಪ್ರಮುಖ ಉದ್ದೇಶವಾಗಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಾಳಿಪಟ … [Read more...] about ಡಿಸೆಂಬರ್ನಲ್ಲಿ ಗಾಳಿಪಟ ಸ್ಪರ್ಧೆ; ಗೋಕರ್ಣ ಹಾಗೂ ಕಾರವಾರದಲ್ಲಿ ನಡೆಯಲಿದೆ ಉತ್ಸವ