ಹೊನ್ನಾವರ:ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಗಾಂಧೀಜಯಂತಿ ಪ್ರಯುಕ್ತ ಶಾಲೆಯ ನೇವಲ್ ಎನ್.ಸಿ.ಸಿ. ಸ್ಕೌಟ್ ಮತ್ತು ಇಂಟರ್ಯಾಕ್ಟ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಶಾಲಾ ಆವಾರ ಹಾಗೂ ಸುತ್ತಲಿನ ರಸ್ತೆ ಬದಿಗಳನ್ನು ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಅರ್ಥಪೂರ್ಣ ಗಾಂಧೀಜಯಂತಿ
ಹಾಗೂ
ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ
ಕಾರವಾರ:ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳಲ್ಲಿ ಶುಕ್ರವಾರ ಕಳ್ಳತನ ನಡೆದಿದೆ. ಮೈ ಡ್ರೀಮ್ ಮೊಬೈಲ್ ಹಾಗೂ ಪಾರಿಜಾತ ಪಾನ್ಶಾಪ್ ನಲ್ಲಿ ಘಟನೆ ನಡೆದಿದೆ. ಎರಡು ಅಂಗಡಿ ಸೇರಿ 45ಸಾವಿರ ರೂ ನಗದು ಹಾಗೂ 10 ಮೊಬೈಲ್ ಕಳ್ಳತನ ನಡೆದಿದೆ. ಪಾನ್ಶಾಫ್ ದಿನೇಶ ಶೆಟ್ಟಿ ಎಂಬಾತರಿಗೆ ಸೇರಿದ್ದಾಗಿದೆ. ಮೊಬೈಲ್ ಅಂಗಡಿ ರಫಿಕ್ ಮೊಹಮದ್ ತಹಶೀಲ್ದಾರ್ಗೆ ಸೇರಿದ್ದಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ಕೋಡಿಭಾಗ ರಸ್ತೆಯಲ್ಲಿನ ಎರಡು ಅಂಗಡಿಗಳ ಕಳ್ಳತನ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ
ಹಳಿಯಾಳ:ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ಕಳೆದ 6 ವರ್ಷಗಳಿಂದ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ ಪ್ರತಿನಿತ್ಯ 8 ಸಾವಿರಕ್ಕೂ ಅಧಿಕ ಜನ ಶೃದ್ದಾಳುಗಳು ಪಾಲ್ಗೊಳ್ಳುವ ಮೂಲಕ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಪರಿವರ್ತನೆಯಾಗಿದೆ. 6 ವರ್ಷಗಳ ಹಿಂದೆ ಕೇವಲ 20 ಜನರಿಂದ ಪ್ರಾರಂಭವಾದ ದುರ್ಗಾದೌಡ ಕಾರ್ಯಕ್ರಮದಲ್ಲಿ ಇಂದು … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ
ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ
ಕಾರವಾರ:ದೇಶದ ಕೋಟಿ ಕೋಟಿ ಜನರ ಕನಸು ಪ್ರಧಾನಿ ಮಂತ್ರಾಲಯದ ಜೊತೆ ಬೆಸೆದುಕೊಂಡಿದ್ದು, ವರ್ಷಕ್ಕೆ 1.96 ಕೋಟಿ ಜನರಿಗೆ ಹೊಸ ಉದ್ಯೋಗ ಸೃಷ್ಠಿಸುವ ಸವಾಲು ಸ್ವೀಕರಿಸಿರುವದಾಗಿ ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಜಿಲ್ಲಾ ರಂಗಮಂದಿರದಲ್ಲಿ ಭಾನುವಾರ ಮದ್ಯಾಹ್ನ ನಡೆದ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಚಿವರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಎಪ್ಪತ್ತು ವರ್ಷಗಳಲ್ಲಿ ಭಾರತಲ್ಲಿ … [Read more...] about ಭಾರತೀಯ ಜನತಾ ಪಕ್ಷದ ಸಾರ್ವಜನಿಕ ಅಭಿನಂದನಾ ಸಮಾರಂಭ
ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ … [Read more...] about ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು