ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
ಹಾಗೂ
ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್ಆರ್ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ:ಸುಮಾರು 50 ವರ್ಷಗಳ ಹಿಂದಿನ ಹಾಗೂ ಮುಂದಿನ 100 ವರ್ಷಗಳ ದಿನಾಂಕ ಹೇಳಿದರೆ ಕ್ಷಣಾರ್ಧದಲ್ಲಿ ಯಾವ ವಾರ ಎಂದು, ವಿಶೇಷ ಹಬ್ಬ ಹರಿದಿನಗಳು ಯಾವ ದಿನದಲ್ಲಿ ಬರಲಿದೆ ಎಂಬುದನ್ನು ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಹೇಳುವ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ ಈತ ತಾಲೂಕಿನ ಅನಿಲಗೋಡ ಜನತಾ ವಿದ್ಯಾಲಯದದಲ್ಲಿ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಜನತಾ ವಿದ್ಯಾಲಯ ಅನಿಲಗೋಡ ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಿ … [Read more...] about ಅದ್ಭುತ ಜ್ಞಾಪಕ ಶಕ್ತಿಯ ಪ್ರತಿಭಾವಂತ ಬಾಲಕ ಪ್ರತೀಕ್ ಪ್ರಕಾಶ ಹೆಗಡೆ
ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ
ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ಸಭೆ ನಡೆಯಿತು. ಅಗಷ್ಟ 14 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಅಗಷ್ಟ 15 ರಂದು ಸ್ವಾತಂತ್ರ್ಯೋತ್ಸವ ದಿನ ಆಚರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯತು. ಅಗಷ್ಟ 15 ರಂದು ಬೆಳಿಗ್ಗೆ 8 ಗಂಟೆಗೆ ಸರಕಾರಿ-ಅರೆ ಸರಕಾರಿ ಕಚೇರಿ ಹಾಗೂ ಶಾಲಾ ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ, ಬೆಳಿಗ್ಗೆ 8.50 ಗಂಟೆಗೆ ಸಾರ್ವಜನಿಕರು, ಶಾಲಾ ಮತ್ತು ಇತರ … [Read more...] about ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ
ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ