• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಾಗೂ

*ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*

May 25, 2017 by Gaju Gokarna Leave a Comment

ಹೊನ್ನಾವರ:ಮದುವೆ ದಿಬ್ಬಣ ತುಂಬಿದ ಟೆಂಪೋ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಜನರು ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಅನಂತವಾಡಿಯ ಅಣ್ಣೆಬೀಳು ಸಮೀಪ ಬುಧವಾರ ತಡರಾತ್ರಿ ಸಂಭವಿಸಿದೆ. ಸೊರಬದ ತಾಲೂಕಿನ ನಿವಾಸಿಗಳಾದ ಪಾಲಾಕ್ಷಿ ನಾಗರಾಜ ಶೇಟ್ (42), ಬೇಬಿ ಶೇಟ್ (38), ಟೆಂಪೋ ಚಾಲಕ ನಾಗಪ್ಪ ಬಸಪ್ಪ ಗಾಣಗೇರಿ ದಾರವಾಡ (44), ಸಿರ್ಸಿ ದಾಸನಕೊಪ್ಪದ ಸುಬ್ರಹ್ಮಣ್ಯ ಸುನಿಲ್ ಶೇಟ್ (25), ದಾವಣಗೇರಿಯ ದಿವ್ಯ ಕುರ್ಡೇಕರ್ (28), ಮುಂಡಗೋಡದ … [Read more...] about *ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*

ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

May 24, 2017 by Sachin Hegde Leave a Comment

ಕಾರವಾರ:ಕಾರವಾರದ ಮಹಾತ್ಮಾಗಾಂಧಿ ರಸ್ತೆಯಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 2017-18 ನೇ ಸಾಲಿಗೆ ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಿಂದ ಪಿ.ಯು.ಸಿ. ಪಾಲಿಟೆಕ್ನಿಕ್ ಹಾಗೂ ಐ.ಟಿ.ಐ ತರಗತಿಗಳಿಗೆ (ನೇರವಾಗಿ ಎಸ್.ಎಸ್.ಎಲ್.ಸಿ ಯ ನಂತÀರ ಪ್ರವೇಶ ಪಡೆದವರು) ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ … [Read more...] about ಮಡಿದ ಯೋಧರ ಮಕ್ಕಳಿಗೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

May 23, 2017 by Sachin Hegde Leave a Comment

ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ

May 20, 2017 by Sachin Hegde Leave a Comment

ಕಾರವಾರ:ಕೈಮಗ್ಗ ಹಾಗೂ ಕೈಮಗ್ಗ ಸಂಬಂಧಿತ ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಗಣತಿ ಕಾರ್ಯವನ್ನು ಮೇ ಕಾರ್ವಿ ಡೆಟಾ ಮ್ಯಾನೆಜಮೆಂಟ್ (M/s Karvy Data Management Services Limited) ಏಜೆನ್ಸಿ ರವರಿಗೆ ವಹಿಸಲಾಗಿದ್ದು ನೇಕಾರರು ಇದರ ಸದುಪಯೋಗ ಪಡೆಯಲು ಸದರಿ ಸಂಸ್ಥೆಯವರು ಭೇಟಿಕೊಟ್ಟಾಗ ಸ್ಥಳೀಯವಾಗಿ ಲಭ್ಯವಿದ್ದು, ಅವರಿಗೆ ಸೂಕ್ತ ಮಾಹಿತಿ ಒದಗಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, … [Read more...] about ಕಾರ್ಮಿಕರ ಗಣತಿ ಹಾಗೂ ಫೋಟೋ ಗುರುತಿನ ಚೀಟಿ ನೀಡುವ ಕಾರ್ಯಕ್ರಮ

ಅಣಕು ಕಾರ್ಯಾಚರಣೆ

May 19, 2017 by Sachin Hegde Leave a Comment

ಕಾರವಾರ:ಭೂಸೇನೆ, ವಾಯು ಸೇನೆ, ನೌಕಾನೆಲೆ, ಕರಾವಳಿ ಕಾವಲು ಪಡೆ ಹಾಗೂ ತಟರಕ್ಷಕಾ ಪಡೆಯವರು ಕದಂಬ ನೌಕಾನೆಲೆ ಹಾಗೂ ರವಿಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಶುಕ್ರವಾರ ಸುನಾಮಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸಿದರು. 1500ಕ್ಕೂ ಅಧಿಕ ಅಧಿಕಾರಿ ಹಾಗೂ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಬಳಸುವ ವಿಧಾನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕರಾವಳಿ ಕಾರುಣ್ಯ ಎಂಬ ಹೆಸರಿನಡಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುನಾಮಿಯಂತಹ ಪೃಕೃತಿ ವಿಕೋಪದ ಸನ್ನಿವೇಶಗಳಲ್ಲಿ … [Read more...] about ಅಣಕು ಕಾರ್ಯಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar