ಕಾರವಾರ: ಜಯ ಕರ್ನಾಟಕ ವತಿಯಿಂದ ಮುಖ್ಯ ಕಡಲತೀರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ ಪ್ರೇಕ್ಷಕರನ್ನು ರಂಜಿಸಿತು. ಬೆಂಗಳೂರಿನ ಗಾನ ಗಂಧರ್ವ ಮೆಲೋಡಿಸ್ ಸಂಗೀತ ತಂಡದವರು ರಸ ಮಂಜರಿ ನಡೆಸಿಕೊಟ್ಟರು. ಕೃಷ್ಣೇಂದ್ರ ಪಂಡಿತ್ ಹಾಗೂ ಇತರ ಗಾಯಕರು ಹಾಡಿದರು. ನಂತರ ಮಂಜು ಹೊನ್ನಾವರ ತಂಡದವರಿಂದ ಜಾದು ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು ಭಾಗವಹಿಸಿ ನೃತ್ಯ ಪ್ರದರ್ಶಿಸಿದರು. … [Read more...] about ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶನಿವಾರ ಸಂಜೆ ನಡೆದ ರಸ ಮಂಜರಿ ಹಾಗೂ ಜಾದು ಕಾರ್ಯಕ್ರಮ
ಹಾಗೂ
ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ಕಾರವಾರ:ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭವು ಶಿವಾಜಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೆಡೆಯಿತು. ನೂತನವಾಗಿ ಆಯ್ಕೆಯಾದ ಇಂಟರೆಕ್ಟ್ ಕ್ಲಬ್ನ ಅಧ್ಯಕ್ಷೆ ಜಯಶ್ರೀ ಲಮಾಣಿ ಮತ್ತು ಕಾರ್ಯದರ್ಶಿ ಭಾಗ್ಯ ವಡ್ಡರ, ಸಂಘಟನಾ ಕಾರ್ಯದರ್ಶಿ ಶ್ವೇತಾ ಗೌಡ, ಖಜಾಂಚಿ ಸಹನಾ ಹಾಗೂ ಇತರೆ ಪದಾಧಿಕಾರಿಗಳಿಗೆ ಪದಗ್ರಹಣವನ್ನು ಮನೋಹರ ಕಾಂಬಳಿಯವರು ಬೋಧನೆ ಮಾಡಿ, ಬಳಿಕ ಇಂಟರೆಕ್ಟ ಕ್ಲಬ್ ಸ್ಥಾಪನೆಯ ಉದ್ದೇಶ, ಮಕ್ಕಳಲ್ಲಿ ನಾಯಕತ್ವ … [Read more...] about ರೋಟರಿ ಕ್ಲಬ್ ಆಶ್ರಯದಲ್ಲಿ ಬಾಲಕಿಯರ ಇಂಟರೆಕ್ಟ್ ಕ್ಲಬ್ನ ಪದಗ್ರಹಣ ಸಮಾರಂಭ
ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸ್ತುತ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನದಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ), 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾಸಿಕ ರೂ.5000/- ರಂತೆ ವ್ಯಾಸಂಗ ವೇತನ ಹಾಗೂ ಶುಲ್ಕ ವಿನಾಯಿತಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಿಂದ ಈ ಹಿಂದೆ ಮಾಸಿಕ ವೇತನ … [Read more...] about ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನ
ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ಕಾರವಾರ: ಸರ್ಕಾರದಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡುವ ಅಡುಗೆ ಅನಿಲ ಹಾಗೂ ವನ್ಯಜೀವಿಗಳಿಂದ ಹಾನಿಯಾದವರಿಗೆ ಪರಿಹಾರ ವಿತರಣೆ ಕಾರ್ಯಕ್ರಮ ಕದ್ರಾದ ಕೆ.ಪಿ.ಸಿ ಭವನದಲ್ಲಿ ನಡೆಯಿತು. ಶಾಸಕ ಸತೀಶ್ ಸೈಲ್ ಪಲಾನುಭವಿಗಳಿಗೆ ಪರಿಕರಗಳನ್ನು ವಿತರಿಸಿದರು. ಅರಣ್ಯ ಸಮಿತಿಗಳು ಅರಣ್ಯ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದಕ್ಕೆ ಲಾಭಾಂಶದ ಒಂದು ಪಾಲನ್ನು ಅರಣ್ಯ ಸಮಿತಿಯವರಿಗೆ ಹಂಚಿಕೆ ಮಾಡಲಾಯಿತು. ಜಿಲ್ಲಾ ಪಂಚಾಯತ ಸದಸ್ಯ ಶಾಂತಾ ಬಾಂದೇಕರ್, ತಾ.ಪಂ ಅಧ್ಯಕ್ಷೆ … [Read more...] about ಪಲಾನುಭವಿಗಳಿಗೆ ಪರಿಕರಗಳ ವಿತರಣೆ
ಗೋಕರ್ಣದಲ್ಲಿ ಅಪಾಯದಲ್ಲಿದ್ದ ಪ್ರವಾಸಿಗರ ರಕ್ಷಣೆ
ಗೋಕರ್ಣ:ಇಲ್ಲಿನ ಮುಖ್ಯ ಕಡಲತೀರದಲ್ಲಿ ನೀರುಪಾಲಾಗುತ್ತಿದ್ದ ಪ್ರವಾಸಿಗರನ್ನು ಉತ್ತರ ಕನ್ನಡ ಜಿಲ್ಲಾಡಳಿತ ನೇಮಿಸಿದ ಜೀವ ರಕ್ಷಕ ಸಿಬ್ಬಂದಿ ಶನಿವಾರ ರಕ್ಷಿಸಿದರು. ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳು ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದರು. ಇಲ್ಲಿನ ಸಮುದ್ರ ತೀರದಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ಕೊಚ್ಚಿ ಹೋದರು. ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ ಅಂಬಿ, ರಾಜು ಅಂಬಿ, ಪುರುಷೋತ್ತಮ ಹರಿಕಂತ್ರ ಹಾಗೂ … [Read more...] about ಗೋಕರ್ಣದಲ್ಲಿ ಅಪಾಯದಲ್ಲಿದ್ದ ಪ್ರವಾಸಿಗರ ರಕ್ಷಣೆ