ಹಳಿಯಾಳ:- ಶತಮಾನದಲ್ಲೇ ಕಾಣದ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಹಳಿಯಾಳ ಕ್ಷೇತ್ರದಲ್ಲಿ ಆದ ಹಾನಿಯನ್ನು ವೀಕ್ಷಿಸಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ವೀಕ್ಷಣಾ ಸಮೀತಿ ಹಳಿಯಾಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿ ಮಾಹಿತಿ ಕಲೆ ಹಾಕಿದರು. ಹಾವೇರಿಯಲ್ಲಿ ಮಳೆಯಿಂದ ಆದ ಹಾನಿಯನ್ನು ವೀಕ್ಷಿಸಿದ ಬಳಿಕ ಶನಿವಾರ ಮಾಜಿ ಸಿಎಂ ಶೆಟ್ಟರ್ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರು ಹಳಿಯಾಳಕ್ಕೆ ಭೇಟಿ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದ … [Read more...] about ಹಾನಿಯ ಕುರಿತು ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸಿ – ಜಗದೀಶ ಶೆಟ್ಟರ್ ಸೂಚನೆ