ಬೀದರ್:- ಬಿದರ್ ಜಿಲ್ಲೆಯ ಬಸವಕಲ್ಯಾಣ_ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ ಅವರು ಕೊರೊನಾ ಮಹಾಮಾರಿಗೆ ಇಂದು ಕೊನೆಯುಸಿರೆಳೆದರು.ಇವರಿಗೆ ಇತ್ತೀಚಿಗೆ ಕೋವಿಡ್ ಸೋಂಕು ದೃಡಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಾಸಕರ ನಿಧನಕ್ಕೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರ್ ವಿ ದೇಶಪಾಂಡೆ ಅವರು ಸಂತಾಸ ಸೂಚಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಶೋಕ ಸಂದೇಶದಲ್ಲಿ ನಮ್ಮೆಲ್ಲರೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದ ಇವರು … [Read more...] about ಕೊರೊನಾಕ್ಕೆ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ ನಾರಾಯಣರಾವ ಬಲಿ