ಬೆಂಗಳೂರು: ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ (55) ಅವರು ವಿಧಿವಶರಾಗಿದ್ದಾರೆ ಅಂತಾ ವರದಿಯಾಗಿದೆ. ಕೊರೊನಾ_ಸೋಂಕಿನಿಂದ_ಬಳಲುತ್ತಿದ್ದ ಅವರು, ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ರಾಯಚೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದ ಅಶೋಕ್ ಗಸ್ತಿ ಅವರು ಆರ್ಎಸ್ಎಸ್ ಹಾಗು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಸವಿತಾ ಸಮಾಜಕ್ಕೆ ಸೇರಿದ್ದ ಅವರು, ಓಬಿಸಿ ಸೆಲ್ನ ಮಾಜಿ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಬಳ್ಳಾರಿ ಕೊಪ್ಪಳ ಹಾಗು … [Read more...] about ರಾಜ್ಯಸಭೆ ಸದಸ್ಯ ಅಶೋಕ್ ಗಸ್ತಿ ಕೊರೊನಾಕ್ಕೆ ಬಲಿ